• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಪಬ್ಬಸ್ ಬಳಿ ಚೂರಿ ಇರಿತ ಪ್ರಕರಣದ ಆರೋಪಿಗಳು ಅರೆಸ್ಟ್!

Hanumantha Kamath Posted On February 13, 2021
0


0
Shares
  • Share On Facebook
  • Tweet It

ದಿನಾಂಕ 07-02-2021 ರಂದು ರಾತ್ರಿ ಸಮಯ 09.20 ಗಂಟೆ ಸುಮಾರಿಗೆ ದೀಪಕ್ ಕುಮಾರ್ ಎಂಬವರಿಗೆ ಲಾಲ್ ಬಾಗ್ ಬಳಿ ಮೂರು ಜನ ಅಪರಿಚಿತರು ದ್ವಿ ಚಕ್ರ ವಾಹನದಲ್ಲಿ ಬಂದು ಎಡಕೈಯ ಮುಂಗೈಗೆ ಯಾವುದೋ ಮಾರಕಾ ಆಯುಧದಿಂದ ಇರಿದ ರಕ್ತದ ಗಾಯ ಉಂಟು ಮಾಡಿರುವ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿರುತ್ತದೆ.

ಆದರಂತೆ ಆರೋಪಿಗಳ ಪತ್ತೆಯ ಶ್ರೀ ವಿನಯ್ ಗಾಂವ್ಕರ್ ಉಪ ಪೊಲೀಸ್ ಆಯುಕ್ತರು ( ಅಪರಾಧ) ರವರ ಮಾರ್ಗದರ್ಶನಲ್ಲಿ ಶ್ರೀ ಜಗಧೀಶ್ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮೊಹಮ್ಮದ್ ಶರೀಫ್ ಪೊಲೀಸ್ ನಿರೀಕ್ಷಕರು ಉರ್ವಾ ಪೊಲೀಸ್ ಠಾಣೆ, ಶ್ರೀಮತಿ ಶ್ರೀಕಲಾ, ಕೆಟಿ ಪಿ.ಎಸ್.ಐ. ( ಕಾ ಮತ್ತು ಸು) ಶ್ರೀ ಧನರಾಜ್ ಪಿ.ಎಸ್.ಐ. (ಅಪರಾಧ), ಹಾರುನ್ ಅಖ್ತರ್ ಪಿ.ಎಸ್.ಐ ಬರ್ಕೆ ಪೊಲೀಸ್ ಠಾಣೆ. ಶ್ರೀ ಶೀತಲ್ ಪಿ.ಎಸ್.ಐ ದಕ್ಷಿಣ ಪೊಲೀಸ್ ಠಾಣೆ, ನಾಗರಾಜ್ ಪಿ.ಎಸ್.ಐ ಉತ್ತರ ಠಾಣೆ, ಹಾಗೂ ಸಿಬ್ಬಂದಿಯವರ ಸಹಾಯದಿಂದ ಪ್ರಕರಣದ ಪ್ರಮುಖ ಆರೋಪಿಗಳು ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್‌ ಫಾಯಿಕ್ (18) , 2) ಮೊಹಮ್ಮದ್‌ ಶಾಹಿಲ್ ಪ್ರಾಯ 19 ವರ್ಷ ಮತ್ತು ಇನ್ನೋರ್ವ ಅಪ್ರಾಪ್ತ ಬಾಲಕ ನನ್ನು ವಿಶೇಷ ತಂಡ ಬಂದಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಈ ಪ್ರಕರಣದಲ್ಲಿ ಬಾಗಿಯಾದ ಇತರರ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Hanumantha Kamath September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Hanumantha Kamath September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search