• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಪಬ್ಬಸ್ ಬಳಿ ಚೂರಿ ಇರಿತ ಪ್ರಕರಣದ ಆರೋಪಿಗಳು ಅರೆಸ್ಟ್!

Hanumantha Kamath Posted On February 13, 2021
0


0
Shares
  • Share On Facebook
  • Tweet It

ದಿನಾಂಕ 07-02-2021 ರಂದು ರಾತ್ರಿ ಸಮಯ 09.20 ಗಂಟೆ ಸುಮಾರಿಗೆ ದೀಪಕ್ ಕುಮಾರ್ ಎಂಬವರಿಗೆ ಲಾಲ್ ಬಾಗ್ ಬಳಿ ಮೂರು ಜನ ಅಪರಿಚಿತರು ದ್ವಿ ಚಕ್ರ ವಾಹನದಲ್ಲಿ ಬಂದು ಎಡಕೈಯ ಮುಂಗೈಗೆ ಯಾವುದೋ ಮಾರಕಾ ಆಯುಧದಿಂದ ಇರಿದ ರಕ್ತದ ಗಾಯ ಉಂಟು ಮಾಡಿರುವ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿರುತ್ತದೆ.

ಆದರಂತೆ ಆರೋಪಿಗಳ ಪತ್ತೆಯ ಶ್ರೀ ವಿನಯ್ ಗಾಂವ್ಕರ್ ಉಪ ಪೊಲೀಸ್ ಆಯುಕ್ತರು ( ಅಪರಾಧ) ರವರ ಮಾರ್ಗದರ್ಶನಲ್ಲಿ ಶ್ರೀ ಜಗಧೀಶ್ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮೊಹಮ್ಮದ್ ಶರೀಫ್ ಪೊಲೀಸ್ ನಿರೀಕ್ಷಕರು ಉರ್ವಾ ಪೊಲೀಸ್ ಠಾಣೆ, ಶ್ರೀಮತಿ ಶ್ರೀಕಲಾ, ಕೆಟಿ ಪಿ.ಎಸ್.ಐ. ( ಕಾ ಮತ್ತು ಸು) ಶ್ರೀ ಧನರಾಜ್ ಪಿ.ಎಸ್.ಐ. (ಅಪರಾಧ), ಹಾರುನ್ ಅಖ್ತರ್ ಪಿ.ಎಸ್.ಐ ಬರ್ಕೆ ಪೊಲೀಸ್ ಠಾಣೆ. ಶ್ರೀ ಶೀತಲ್ ಪಿ.ಎಸ್.ಐ ದಕ್ಷಿಣ ಪೊಲೀಸ್ ಠಾಣೆ, ನಾಗರಾಜ್ ಪಿ.ಎಸ್.ಐ ಉತ್ತರ ಠಾಣೆ, ಹಾಗೂ ಸಿಬ್ಬಂದಿಯವರ ಸಹಾಯದಿಂದ ಪ್ರಕರಣದ ಪ್ರಮುಖ ಆರೋಪಿಗಳು ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್‌ ಫಾಯಿಕ್ (18) , 2) ಮೊಹಮ್ಮದ್‌ ಶಾಹಿಲ್ ಪ್ರಾಯ 19 ವರ್ಷ ಮತ್ತು ಇನ್ನೋರ್ವ ಅಪ್ರಾಪ್ತ ಬಾಲಕ ನನ್ನು ವಿಶೇಷ ತಂಡ ಬಂದಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಈ ಪ್ರಕರಣದಲ್ಲಿ ಬಾಗಿಯಾದ ಇತರರ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Hanumantha Kamath June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Hanumantha Kamath June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search