• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಬ್ಬಸ್ ಬಳಿ ಚೂರಿ ಇರಿತ ಪ್ರಕರಣದ ಆರೋಪಿಗಳು ಅರೆಸ್ಟ್!

Hanumantha Kamath Posted On February 13, 2021


  • Share On Facebook
  • Tweet It

ದಿನಾಂಕ 07-02-2021 ರಂದು ರಾತ್ರಿ ಸಮಯ 09.20 ಗಂಟೆ ಸುಮಾರಿಗೆ ದೀಪಕ್ ಕುಮಾರ್ ಎಂಬವರಿಗೆ ಲಾಲ್ ಬಾಗ್ ಬಳಿ ಮೂರು ಜನ ಅಪರಿಚಿತರು ದ್ವಿ ಚಕ್ರ ವಾಹನದಲ್ಲಿ ಬಂದು ಎಡಕೈಯ ಮುಂಗೈಗೆ ಯಾವುದೋ ಮಾರಕಾ ಆಯುಧದಿಂದ ಇರಿದ ರಕ್ತದ ಗಾಯ ಉಂಟು ಮಾಡಿರುವ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿರುತ್ತದೆ.

ಆದರಂತೆ ಆರೋಪಿಗಳ ಪತ್ತೆಯ ಶ್ರೀ ವಿನಯ್ ಗಾಂವ್ಕರ್ ಉಪ ಪೊಲೀಸ್ ಆಯುಕ್ತರು ( ಅಪರಾಧ) ರವರ ಮಾರ್ಗದರ್ಶನಲ್ಲಿ ಶ್ರೀ ಜಗಧೀಶ್ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮೊಹಮ್ಮದ್ ಶರೀಫ್ ಪೊಲೀಸ್ ನಿರೀಕ್ಷಕರು ಉರ್ವಾ ಪೊಲೀಸ್ ಠಾಣೆ, ಶ್ರೀಮತಿ ಶ್ರೀಕಲಾ, ಕೆಟಿ ಪಿ.ಎಸ್.ಐ. ( ಕಾ ಮತ್ತು ಸು) ಶ್ರೀ ಧನರಾಜ್ ಪಿ.ಎಸ್.ಐ. (ಅಪರಾಧ), ಹಾರುನ್ ಅಖ್ತರ್ ಪಿ.ಎಸ್.ಐ ಬರ್ಕೆ ಪೊಲೀಸ್ ಠಾಣೆ. ಶ್ರೀ ಶೀತಲ್ ಪಿ.ಎಸ್.ಐ ದಕ್ಷಿಣ ಪೊಲೀಸ್ ಠಾಣೆ, ನಾಗರಾಜ್ ಪಿ.ಎಸ್.ಐ ಉತ್ತರ ಠಾಣೆ, ಹಾಗೂ ಸಿಬ್ಬಂದಿಯವರ ಸಹಾಯದಿಂದ ಪ್ರಕರಣದ ಪ್ರಮುಖ ಆರೋಪಿಗಳು ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್‌ ಫಾಯಿಕ್ (18) , 2) ಮೊಹಮ್ಮದ್‌ ಶಾಹಿಲ್ ಪ್ರಾಯ 19 ವರ್ಷ ಮತ್ತು ಇನ್ನೋರ್ವ ಅಪ್ರಾಪ್ತ ಬಾಲಕ ನನ್ನು ವಿಶೇಷ ತಂಡ ಬಂದಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಈ ಪ್ರಕರಣದಲ್ಲಿ ಬಾಗಿಯಾದ ಇತರರ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
Hanumantha Kamath January 28, 2023
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Hanumantha Kamath January 27, 2023
Leave A Reply

  • Recent Posts

    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
  • Popular Posts

    • 1
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 2
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 3
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search