• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಪಬ್ಬಸ್ ಬಳಿ ಚೂರಿ ಇರಿತ ಪ್ರಕರಣದ ಆರೋಪಿಗಳು ಅರೆಸ್ಟ್!

Hanumantha Kamath Posted On February 13, 2021
0


0
Shares
  • Share On Facebook
  • Tweet It

ದಿನಾಂಕ 07-02-2021 ರಂದು ರಾತ್ರಿ ಸಮಯ 09.20 ಗಂಟೆ ಸುಮಾರಿಗೆ ದೀಪಕ್ ಕುಮಾರ್ ಎಂಬವರಿಗೆ ಲಾಲ್ ಬಾಗ್ ಬಳಿ ಮೂರು ಜನ ಅಪರಿಚಿತರು ದ್ವಿ ಚಕ್ರ ವಾಹನದಲ್ಲಿ ಬಂದು ಎಡಕೈಯ ಮುಂಗೈಗೆ ಯಾವುದೋ ಮಾರಕಾ ಆಯುಧದಿಂದ ಇರಿದ ರಕ್ತದ ಗಾಯ ಉಂಟು ಮಾಡಿರುವ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿರುತ್ತದೆ.

ಆದರಂತೆ ಆರೋಪಿಗಳ ಪತ್ತೆಯ ಶ್ರೀ ವಿನಯ್ ಗಾಂವ್ಕರ್ ಉಪ ಪೊಲೀಸ್ ಆಯುಕ್ತರು ( ಅಪರಾಧ) ರವರ ಮಾರ್ಗದರ್ಶನಲ್ಲಿ ಶ್ರೀ ಜಗಧೀಶ್ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮೊಹಮ್ಮದ್ ಶರೀಫ್ ಪೊಲೀಸ್ ನಿರೀಕ್ಷಕರು ಉರ್ವಾ ಪೊಲೀಸ್ ಠಾಣೆ, ಶ್ರೀಮತಿ ಶ್ರೀಕಲಾ, ಕೆಟಿ ಪಿ.ಎಸ್.ಐ. ( ಕಾ ಮತ್ತು ಸು) ಶ್ರೀ ಧನರಾಜ್ ಪಿ.ಎಸ್.ಐ. (ಅಪರಾಧ), ಹಾರುನ್ ಅಖ್ತರ್ ಪಿ.ಎಸ್.ಐ ಬರ್ಕೆ ಪೊಲೀಸ್ ಠಾಣೆ. ಶ್ರೀ ಶೀತಲ್ ಪಿ.ಎಸ್.ಐ ದಕ್ಷಿಣ ಪೊಲೀಸ್ ಠಾಣೆ, ನಾಗರಾಜ್ ಪಿ.ಎಸ್.ಐ ಉತ್ತರ ಠಾಣೆ, ಹಾಗೂ ಸಿಬ್ಬಂದಿಯವರ ಸಹಾಯದಿಂದ ಪ್ರಕರಣದ ಪ್ರಮುಖ ಆರೋಪಿಗಳು ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್‌ ಫಾಯಿಕ್ (18) , 2) ಮೊಹಮ್ಮದ್‌ ಶಾಹಿಲ್ ಪ್ರಾಯ 19 ವರ್ಷ ಮತ್ತು ಇನ್ನೋರ್ವ ಅಪ್ರಾಪ್ತ ಬಾಲಕ ನನ್ನು ವಿಶೇಷ ತಂಡ ಬಂದಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಈ ಪ್ರಕರಣದಲ್ಲಿ ಬಾಗಿಯಾದ ಇತರರ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Hanumantha Kamath December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Hanumantha Kamath December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search