• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಪಬ್ಬಸ್ ಬಳಿ ಚೂರಿ ಇರಿತ ಪ್ರಕರಣದ ಆರೋಪಿಗಳು ಅರೆಸ್ಟ್!

Hanumantha Kamath Posted On February 13, 2021
0


0
Shares
  • Share On Facebook
  • Tweet It

ದಿನಾಂಕ 07-02-2021 ರಂದು ರಾತ್ರಿ ಸಮಯ 09.20 ಗಂಟೆ ಸುಮಾರಿಗೆ ದೀಪಕ್ ಕುಮಾರ್ ಎಂಬವರಿಗೆ ಲಾಲ್ ಬಾಗ್ ಬಳಿ ಮೂರು ಜನ ಅಪರಿಚಿತರು ದ್ವಿ ಚಕ್ರ ವಾಹನದಲ್ಲಿ ಬಂದು ಎಡಕೈಯ ಮುಂಗೈಗೆ ಯಾವುದೋ ಮಾರಕಾ ಆಯುಧದಿಂದ ಇರಿದ ರಕ್ತದ ಗಾಯ ಉಂಟು ಮಾಡಿರುವ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿರುತ್ತದೆ.

ಆದರಂತೆ ಆರೋಪಿಗಳ ಪತ್ತೆಯ ಶ್ರೀ ವಿನಯ್ ಗಾಂವ್ಕರ್ ಉಪ ಪೊಲೀಸ್ ಆಯುಕ್ತರು ( ಅಪರಾಧ) ರವರ ಮಾರ್ಗದರ್ಶನಲ್ಲಿ ಶ್ರೀ ಜಗಧೀಶ್ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮೊಹಮ್ಮದ್ ಶರೀಫ್ ಪೊಲೀಸ್ ನಿರೀಕ್ಷಕರು ಉರ್ವಾ ಪೊಲೀಸ್ ಠಾಣೆ, ಶ್ರೀಮತಿ ಶ್ರೀಕಲಾ, ಕೆಟಿ ಪಿ.ಎಸ್.ಐ. ( ಕಾ ಮತ್ತು ಸು) ಶ್ರೀ ಧನರಾಜ್ ಪಿ.ಎಸ್.ಐ. (ಅಪರಾಧ), ಹಾರುನ್ ಅಖ್ತರ್ ಪಿ.ಎಸ್.ಐ ಬರ್ಕೆ ಪೊಲೀಸ್ ಠಾಣೆ. ಶ್ರೀ ಶೀತಲ್ ಪಿ.ಎಸ್.ಐ ದಕ್ಷಿಣ ಪೊಲೀಸ್ ಠಾಣೆ, ನಾಗರಾಜ್ ಪಿ.ಎಸ್.ಐ ಉತ್ತರ ಠಾಣೆ, ಹಾಗೂ ಸಿಬ್ಬಂದಿಯವರ ಸಹಾಯದಿಂದ ಪ್ರಕರಣದ ಪ್ರಮುಖ ಆರೋಪಿಗಳು ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್‌ ಫಾಯಿಕ್ (18) , 2) ಮೊಹಮ್ಮದ್‌ ಶಾಹಿಲ್ ಪ್ರಾಯ 19 ವರ್ಷ ಮತ್ತು ಇನ್ನೋರ್ವ ಅಪ್ರಾಪ್ತ ಬಾಲಕ ನನ್ನು ವಿಶೇಷ ತಂಡ ಬಂದಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಈ ಪ್ರಕರಣದಲ್ಲಿ ಬಾಗಿಯಾದ ಇತರರ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Hanumantha Kamath January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Hanumantha Kamath January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search