• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಪಬ್ಬಸ್ ಬಳಿ ಚೂರಿ ಇರಿತ ಪ್ರಕರಣದ ಆರೋಪಿಗಳು ಅರೆಸ್ಟ್!

Hanumantha Kamath Posted On February 13, 2021
0


0
Shares
  • Share On Facebook
  • Tweet It

ದಿನಾಂಕ 07-02-2021 ರಂದು ರಾತ್ರಿ ಸಮಯ 09.20 ಗಂಟೆ ಸುಮಾರಿಗೆ ದೀಪಕ್ ಕುಮಾರ್ ಎಂಬವರಿಗೆ ಲಾಲ್ ಬಾಗ್ ಬಳಿ ಮೂರು ಜನ ಅಪರಿಚಿತರು ದ್ವಿ ಚಕ್ರ ವಾಹನದಲ್ಲಿ ಬಂದು ಎಡಕೈಯ ಮುಂಗೈಗೆ ಯಾವುದೋ ಮಾರಕಾ ಆಯುಧದಿಂದ ಇರಿದ ರಕ್ತದ ಗಾಯ ಉಂಟು ಮಾಡಿರುವ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿರುತ್ತದೆ.

ಆದರಂತೆ ಆರೋಪಿಗಳ ಪತ್ತೆಯ ಶ್ರೀ ವಿನಯ್ ಗಾಂವ್ಕರ್ ಉಪ ಪೊಲೀಸ್ ಆಯುಕ್ತರು ( ಅಪರಾಧ) ರವರ ಮಾರ್ಗದರ್ಶನಲ್ಲಿ ಶ್ರೀ ಜಗಧೀಶ್ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮೊಹಮ್ಮದ್ ಶರೀಫ್ ಪೊಲೀಸ್ ನಿರೀಕ್ಷಕರು ಉರ್ವಾ ಪೊಲೀಸ್ ಠಾಣೆ, ಶ್ರೀಮತಿ ಶ್ರೀಕಲಾ, ಕೆಟಿ ಪಿ.ಎಸ್.ಐ. ( ಕಾ ಮತ್ತು ಸು) ಶ್ರೀ ಧನರಾಜ್ ಪಿ.ಎಸ್.ಐ. (ಅಪರಾಧ), ಹಾರುನ್ ಅಖ್ತರ್ ಪಿ.ಎಸ್.ಐ ಬರ್ಕೆ ಪೊಲೀಸ್ ಠಾಣೆ. ಶ್ರೀ ಶೀತಲ್ ಪಿ.ಎಸ್.ಐ ದಕ್ಷಿಣ ಪೊಲೀಸ್ ಠಾಣೆ, ನಾಗರಾಜ್ ಪಿ.ಎಸ್.ಐ ಉತ್ತರ ಠಾಣೆ, ಹಾಗೂ ಸಿಬ್ಬಂದಿಯವರ ಸಹಾಯದಿಂದ ಪ್ರಕರಣದ ಪ್ರಮುಖ ಆರೋಪಿಗಳು ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್‌ ಫಾಯಿಕ್ (18) , 2) ಮೊಹಮ್ಮದ್‌ ಶಾಹಿಲ್ ಪ್ರಾಯ 19 ವರ್ಷ ಮತ್ತು ಇನ್ನೋರ್ವ ಅಪ್ರಾಪ್ತ ಬಾಲಕ ನನ್ನು ವಿಶೇಷ ತಂಡ ಬಂದಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಈ ಪ್ರಕರಣದಲ್ಲಿ ಬಾಗಿಯಾದ ಇತರರ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Hanumantha Kamath March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Hanumantha Kamath March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search