• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ಸ್ವಾತಂತ್ರ್ಯ ಆಚರಿಸಿ- ಮಾಜಿ ಯೋಧರು

TNN Correspondent Posted On August 15, 2017
0


0
Shares
  • Share On Facebook
  • Tweet It

ಸುರತ್ಕಲ್ ವಲಯದ ಪೂರ್ವ ಸೈನಿಕರ ಬಳಗದ ವತಿಯಿಂದ 71ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಗಣೇಶ್ ಪುರ ದೇವಸ್ಥಾನದಿಂದ ಕೃಷ್ಣಾಪುರ ಮಾರ್ಗವಾಗಿ ಸುರತ್ಕಲ್ ನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕದ್ರಿ ಸೈನಿಕರ ಸ್ಮಾರಕದವರೆಗೆ ಮಾಜಿ ಯೋಧರು ಬುಲೆಟ್ ರ್ಯಾಲಿ ನಡೆಸಿ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಿದರು. ಸುಮಾರು 50 ರಾಯಲ್ ಎನ್ ಫೀಲ್ಡ್ ಮತ್ತು ಬುಲೆಟ್ ಬೈಕ್ ಗಳಲ್ಲಿ ನಡೆದ ರ್ಯಾಲಿಯ ತರುವಾಯ ಮಾತನಾಡಿದ ಮಾಜಿ ಯೋಧ ಎಂ ಭದ್ರಯ್ಯ ಅವರು ಚೀನಾ ವಸ್ತುಗಳ ಬಹಿಷ್ಕಾರಕ್ಕಾಗಿ ರಾಷ್ಟ್ರ ಜಾಗೃತಿಯನ್ನು ಮಾಡುವ ಮೂಲಕ ಪ್ರತಿಯೊಬ್ಬರು ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕು ಎಂದು ಕರೆ ನೀಡಿದರು.

ಗಡಿಯಲ್ಲಿ ಕಾಲು ಕೆರೆದು ಜಗಳಕ್ಕೆ ಬರುತ್ತಿರುವ ಚೀನಾದ ಮದ ಅಡಗಿಸಬೇಕಾದರೆ ಅವರಿಗೆ ಆರ್ಥಿಕ ಹೊಡೆತ ಕೊಡುವುದು ಒಂದೇ ದಾರಿ. ಅದನ್ನು ಭಾರತ ಮಾಡಿ ಚೀನಾದ ಬೆನ್ನೆಲುಬು ಮುರಿಯಬೇಕು. ಚೀನಾ ತನ್ನ ವ್ಯವಹಾರಿಕ ಉದ್ದೇಶಕ್ಕಾಗಿ ಭಾರತವನ್ನು ಅವಲಂಬಿಸಿದೆ, ಆದ್ದರಿಂದ ಚೀನಾಕ್ಕೆ ಬುದ್ಧಿ ಕಲಿಸಬೇಕಾದರೆ ಚೀನಾದ ಎಲ್ಲಾ ವಸ್ತುಗಳನ್ನು ಭಾರತೀಯರು ಬಹಿಷ್ಕರಿಸಬೇಕು. ಏಟಿಗೆ ಎದಿರೇಟು ಕೊಡಲು ನಾವು ಸಿದ್ಧರಾಗಬೇಕು ಎಂದು ಹೇಳಿದರು.

ಸಾಂಧರ್ಬಕವಾಗಿ ಬಿಜೆಪಿ ಮುಖಂಡ ಸತ್ಯಜಿತ್ ಸುರತ್ಕಲ್, ಪೂರ್ವ ಸೇನಾನಿ ಶ್ರೀಕಾಂತ್ ಶೆಟ್ಟಿ ಮಾತನಾಡಿದರು. ನಿವೃತ್ತ ಯೋಧರಾದ ಭಗವಾನ್ ದಾಸ್, ಭಾಸ್ಕರ್ ರೈ, ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಮಹೇಶ್ ಮೂರ್ತಿ, ನವೋದಯ ಯುವಕ ಮಂಡಲದ ಅಧ್ಯಕ್ಷ ಧರ್ಮೇಂದ್ರ ಗಣೇಶ್ ಪುರ, ಜಿಕೆ ಸುಂದರ್ ಮತ್ತಿತರರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search