• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಐ.ಪಿ.ಎಲ್ ಕ್ರಿಕೆಟ್ ಬೆಟ್ಟಿಂಗ್ ಪತ್ತೆ, ಆರು ಬುಕ್ಕಿಬುಕ್ಕಿಗಳ ಬಂಧನ!

Tulunadu News Posted On May 4, 2021


  • Share On Facebook
  • Tweet It

ಮoಗಳೂರು ನಗರದ ಸಿ.ಸಿ.ಬಿ ಮತ್ತು ಇಕೋನಾಮಿಕ್ & ನಾರ್ಕೊಟಿಕ್ ಕ್ರೆö ಪೊಲೀಸ್
ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಐ.ಪಿ.ಎಲ್ ಕ್ರಿಕಟ್‌ನ ಬೆಟ್ಟಿಂಗ್‌ನ್ನು ಮೊಬೈಲ್ ಅ್ಯಪ್‌ಗಳಾದ star app  ಮತ್ತು lotus book 247  ಗಳಲ್ಲಿ ಬುಕ್ಕಿಗಳು ಬೇರೆಯವರ ಹೆಸರಿನಲ್ಲಿ ಮಂಗಳೂರು ನಗರದ axis bank ಮತ್ತು karnataka bank  ಬ್ಯಾಂಕ್ ಖಾತೆಗಳನ್ನು ತೆರೆದ ಅವರುಗಳ ಖಾತೆಗೆ ಬಾಜಿದಾರರಿಂದ ಆನ್ ಲೈನ್ ಮೂಲಕ ಬೆಟ್ಟಿಂಗ್ ಹಣವನ್ನು ಸಂಗ್ರಹಿಸಿ ಮೋಸದಿಂದ ಬೆಟ್ಟಿoಗ್ ವ್ಯವಹಾರ ನಡೆಸುತ್ತಿದ್ದ ಅರು ಜನ ಬುಕ್ಕಿಗಳನ್ನು ವಶಕ್ಕೆ ಪಡೆದು ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಮೋಸದ ಬೆಟ್ಟಿಂಗ್ ದಂಧೆಯಲ್ಲಿ ಬುಕ್ಕಿಗಳಾದ ಮೊದಲಿಗೆ ೧. ವಿಕ್ರಂ ಕುಂಪಲ, ಮಂಗಳೂರು
ನನ್ನು ದಿನಾಂಕ:೨೧.೦೪.೨೦೨೧ ರಂದು ದಸ್ತಗಿರಿ ಮಾಡಿ ನಂತರ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು
ತನಿಖೆ ಮುಂದುವರೆಸಲಾಯಿತು. ನಂತರ ದಿನಾಂಕ:೨೬.೦೪.೨೦೨೧ ರಂದು ೨. ಧನಪಾಲ್ ಶೆಟ್ಟಿ,
ಕೃಣ್ಣಾಪುರ, ೩. ಕಮಲೇಶ್, ಸುರತ್ಕಲ್ (ಮೂಲ ರಾಜಸ್ಥಾನ್ ರಾಜ್ಯ) ರವರನ್ನು ದಸ್ತಗಿರಿ ಮಾಡಿ
ವಿಚಾರಯನ್ನು ನಡೆಸಿ, ನಂತರ ಪ್ರಕರಣದ ಪ್ರಮುಖ ಅರೋಪಿಗಳಾದ ೪. ಹರೀಶ್‌ಶೆಟ್ಟಿ, ಮೂಲತ ಮುಂಭೈ, ೫. ಪ್ರೀತೆಶ್ @ ಪ್ರೀತಮ್ , ಆಶೋಕನಗರ ಮತ್ತು ೬. ಅವಿನಾಶ್ ಉರ್ವ ಮಾರಿಗುಡಿ ರವರನ್ನು ದಿನಾಂಕ:೩೦.೦೪.೨೦೨೧ ರಂದು ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ದಸ್ತಗಿರಿ ಮಾಡಿ
ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ತನಿಖೆ ಮುಂದುವರೆಸಲಾಯಿತು.

ಈ ಪ್ರಕರಣದಲ್ಲಿ ಸುಮಾರು ೨೦ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿ ಸುಮಾರು ೨೦
ಲಕ್ಷ ಹಣ ಹಾಗೂ ೩ ಲಕ್ಷ ನಗದು ಮತ್ತು ಅನ್ ಲ್ಯೆನ್ ಗೇಮ್ ಸಲುವಾಗಿ ಉಪಯೋಗಿಸುತ್ತಿದ್ದ ೧೦
ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆದು ಕ್ರಮಕೈಗೊಳ್ಳಲಾಗಿದೆ.

ಮಂಗಳೂರು ನಗರದ ಉಪ-ಪೊಲೀಸ್ ಆಯುಕ್ತರಾದ ಶ್ರೀ ಹರಿರಾಂ ಶಂಕರ್ ಐ.ಪಿ.ಎಸ್ ಮತ್ತು
ವಿನಯ ಗಾಂವಕರ್ ರವರ ನಿರ್ದೆಶನದಂತೆ ಸಿಸಿಬಿ ಪೊಲೀಸ್ ನಿರೀಕ್ಷಕರಾದ ಶ್ರೀ ಮಹೇಶ್ ಪ್ರಸಾದ್ ಮತ್ತು ಸಿಬ್ಬಂದಿ ಹಾಗೂ ಇಕೋನಾಮಿಕ್ & ನಾರ್ಕೊಟಿಕ್ ಕ್ರೆö ಪೊಲೀಸ್ ಠಾಣೆಪಿಎಸ್‌ಐ ಸತೀಶ್ ಎಂ ಪಿ ಹಾಗೂ ಸಿಬ್ಬಂದಿಯವರು ಯಶಸ್ವಿಯಗಿ ಈ ಪ್ರಕರಣವನ್ನು ಪತ್ತೆ ಮಾಡಿರುತ್ತಾರೆ.

  • Share On Facebook
  • Tweet It


- Advertisement -


Trending Now
ಯಡ್ಡಿ ಭೇಟಿ ಮಾಡಿದ ಶಾ ಕೊಟ್ಟ ಸಂದೇಶ ಕುತೂಹಲಕಾರಿ!
Tulunadu News August 6, 2022
ಸಿದ್ದು,ಡಿಕೆಶಿ ಆಲಿಂಗಿಸಿದ್ದು ಖುಷಿ ಎಂದ ರಾಹುಲ್!
Tulunadu News August 5, 2022
Leave A Reply

  • Recent Posts

    • ಯಡ್ಡಿ ಭೇಟಿ ಮಾಡಿದ ಶಾ ಕೊಟ್ಟ ಸಂದೇಶ ಕುತೂಹಲಕಾರಿ!
    • ಸಿದ್ದು,ಡಿಕೆಶಿ ಆಲಿಂಗಿಸಿದ್ದು ಖುಷಿ ಎಂದ ರಾಹುಲ್!
    • ಬೈಕ್ ನಲ್ಲಿ ಹಿಂದೆ ಕೂತುಕೊಂಡರೆ ಹುಶಾರ್!
    • ಸಂಜೆಯಿಂದ ಬಂದ್ ಮಾಡಿ ರೋಡ್ ಬ್ಲಾಕ್ ಮಾಡಿದರೆ ಆಗುತ್ತಾ?
    • ಪರಿಹಾರ ಕೊಡುವಾಗ ಒಂದು ರಾಜಧರ್ಮ, ಇನ್ನೊಂದು ಸಿದ್ಧಾಂತ ಧರ್ಮ!
    • ಬಿಜೆಪಿ ಕೆಡರ್ ಆಧಾರಿತ ಪಕ್ಷ, ಕಾರ್ಯಕರ್ತರು ನಾಯಕರನ್ನು ಪ್ರಶ್ನಿಸಬಲ್ಲರು!
    • ರಾಜೀನಾಮೆ ಕೊಡುತ್ತಿರುವವರು ಪಲಾಯನವಾದ ಮಾಡುತ್ತಿದ್ದಾರಾ?
    • ಪ್ರವೀಣ್ ಹತ್ಯೆ ಬಿಜೆಪಿ ನಾಯಕರಿಗೂ, ಕಾರ್ಯಕರ್ತರಿಗೂ ಮುಂದಿನ ದಾರಿ ತೋರಿಸಿದೆ!!
    • ರಮೇಶ್ ಮಾತಿನಿಂದಲಾದರೂ ಹಿರಿಯ ಕಾಂಗ್ರೆಸ್ಸಿಗರು ಮೈಚಳಿ ಬಿಡುತ್ತಾರಾ?
    • ಸೋನಿಯಾಗೆ ನೋ'ಬೆಲ್' ಕೊಡಿಸಲು ಖಾದರ್ ತಯಾರ್!
  • Popular Posts

    • 1
      ಯಡ್ಡಿ ಭೇಟಿ ಮಾಡಿದ ಶಾ ಕೊಟ್ಟ ಸಂದೇಶ ಕುತೂಹಲಕಾರಿ!
    • 2
      ಸಿದ್ದು,ಡಿಕೆಶಿ ಆಲಿಂಗಿಸಿದ್ದು ಖುಷಿ ಎಂದ ರಾಹುಲ್!
    • 3
      ಬೈಕ್ ನಲ್ಲಿ ಹಿಂದೆ ಕೂತುಕೊಂಡರೆ ಹುಶಾರ್!
    • 4
      ಸಂಜೆಯಿಂದ ಬಂದ್ ಮಾಡಿ ರೋಡ್ ಬ್ಲಾಕ್ ಮಾಡಿದರೆ ಆಗುತ್ತಾ?
    • 5
      ಪರಿಹಾರ ಕೊಡುವಾಗ ಒಂದು ರಾಜಧರ್ಮ, ಇನ್ನೊಂದು ಸಿದ್ಧಾಂತ ಧರ್ಮ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search