• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಐ.ಪಿ.ಎಲ್ ಕ್ರಿಕೆಟ್ ಬೆಟ್ಟಿಂಗ್ ಪತ್ತೆ, ಆರು ಬುಕ್ಕಿಬುಕ್ಕಿಗಳ ಬಂಧನ!

Tulunadu News Posted On May 4, 2021
0


0
Shares
  • Share On Facebook
  • Tweet It

ಮoಗಳೂರು ನಗರದ ಸಿ.ಸಿ.ಬಿ ಮತ್ತು ಇಕೋನಾಮಿಕ್ & ನಾರ್ಕೊಟಿಕ್ ಕ್ರೆö ಪೊಲೀಸ್
ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಐ.ಪಿ.ಎಲ್ ಕ್ರಿಕಟ್‌ನ ಬೆಟ್ಟಿಂಗ್‌ನ್ನು ಮೊಬೈಲ್ ಅ್ಯಪ್‌ಗಳಾದ star app  ಮತ್ತು lotus book 247  ಗಳಲ್ಲಿ ಬುಕ್ಕಿಗಳು ಬೇರೆಯವರ ಹೆಸರಿನಲ್ಲಿ ಮಂಗಳೂರು ನಗರದ axis bank ಮತ್ತು karnataka bank  ಬ್ಯಾಂಕ್ ಖಾತೆಗಳನ್ನು ತೆರೆದ ಅವರುಗಳ ಖಾತೆಗೆ ಬಾಜಿದಾರರಿಂದ ಆನ್ ಲೈನ್ ಮೂಲಕ ಬೆಟ್ಟಿಂಗ್ ಹಣವನ್ನು ಸಂಗ್ರಹಿಸಿ ಮೋಸದಿಂದ ಬೆಟ್ಟಿoಗ್ ವ್ಯವಹಾರ ನಡೆಸುತ್ತಿದ್ದ ಅರು ಜನ ಬುಕ್ಕಿಗಳನ್ನು ವಶಕ್ಕೆ ಪಡೆದು ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಮೋಸದ ಬೆಟ್ಟಿಂಗ್ ದಂಧೆಯಲ್ಲಿ ಬುಕ್ಕಿಗಳಾದ ಮೊದಲಿಗೆ ೧. ವಿಕ್ರಂ ಕುಂಪಲ, ಮಂಗಳೂರು
ನನ್ನು ದಿನಾಂಕ:೨೧.೦೪.೨೦೨೧ ರಂದು ದಸ್ತಗಿರಿ ಮಾಡಿ ನಂತರ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು
ತನಿಖೆ ಮುಂದುವರೆಸಲಾಯಿತು. ನಂತರ ದಿನಾಂಕ:೨೬.೦೪.೨೦೨೧ ರಂದು ೨. ಧನಪಾಲ್ ಶೆಟ್ಟಿ,
ಕೃಣ್ಣಾಪುರ, ೩. ಕಮಲೇಶ್, ಸುರತ್ಕಲ್ (ಮೂಲ ರಾಜಸ್ಥಾನ್ ರಾಜ್ಯ) ರವರನ್ನು ದಸ್ತಗಿರಿ ಮಾಡಿ
ವಿಚಾರಯನ್ನು ನಡೆಸಿ, ನಂತರ ಪ್ರಕರಣದ ಪ್ರಮುಖ ಅರೋಪಿಗಳಾದ ೪. ಹರೀಶ್‌ಶೆಟ್ಟಿ, ಮೂಲತ ಮುಂಭೈ, ೫. ಪ್ರೀತೆಶ್ @ ಪ್ರೀತಮ್ , ಆಶೋಕನಗರ ಮತ್ತು ೬. ಅವಿನಾಶ್ ಉರ್ವ ಮಾರಿಗುಡಿ ರವರನ್ನು ದಿನಾಂಕ:೩೦.೦೪.೨೦೨೧ ರಂದು ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ದಸ್ತಗಿರಿ ಮಾಡಿ
ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ತನಿಖೆ ಮುಂದುವರೆಸಲಾಯಿತು.

ಈ ಪ್ರಕರಣದಲ್ಲಿ ಸುಮಾರು ೨೦ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿ ಸುಮಾರು ೨೦
ಲಕ್ಷ ಹಣ ಹಾಗೂ ೩ ಲಕ್ಷ ನಗದು ಮತ್ತು ಅನ್ ಲ್ಯೆನ್ ಗೇಮ್ ಸಲುವಾಗಿ ಉಪಯೋಗಿಸುತ್ತಿದ್ದ ೧೦
ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆದು ಕ್ರಮಕೈಗೊಳ್ಳಲಾಗಿದೆ.

ಮಂಗಳೂರು ನಗರದ ಉಪ-ಪೊಲೀಸ್ ಆಯುಕ್ತರಾದ ಶ್ರೀ ಹರಿರಾಂ ಶಂಕರ್ ಐ.ಪಿ.ಎಸ್ ಮತ್ತು
ವಿನಯ ಗಾಂವಕರ್ ರವರ ನಿರ್ದೆಶನದಂತೆ ಸಿಸಿಬಿ ಪೊಲೀಸ್ ನಿರೀಕ್ಷಕರಾದ ಶ್ರೀ ಮಹೇಶ್ ಪ್ರಸಾದ್ ಮತ್ತು ಸಿಬ್ಬಂದಿ ಹಾಗೂ ಇಕೋನಾಮಿಕ್ & ನಾರ್ಕೊಟಿಕ್ ಕ್ರೆö ಪೊಲೀಸ್ ಠಾಣೆಪಿಎಸ್‌ಐ ಸತೀಶ್ ಎಂ ಪಿ ಹಾಗೂ ಸಿಬ್ಬಂದಿಯವರು ಯಶಸ್ವಿಯಗಿ ಈ ಪ್ರಕರಣವನ್ನು ಪತ್ತೆ ಮಾಡಿರುತ್ತಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search