• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ 38 ಪ್ರಜೆಗಳ ಬಂಧನ!

Tulunadu News Posted On June 11, 2021
0


0
Shares
  • Share On Facebook
  • Tweet It

ಮಂಗಳೂರು ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ ಪ್ರಜೆಗಳ ಬಂಧನ , ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ, ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ಹೋಗುವವರಿದ್ದರು, ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನ ಮಂಗಳೂರಿಗೆ ತಂದು ಬಿಡಲಾಗಿತ್ತು. ಅಲ್ಲಿ ಚುನಾವಣೆ ಹಿನ್ನೆಲೆ ತಪಾಸಣೆ ಕಾರ್ಯ ಚುರುಕಾಗಿದ್ದ ಹಿನ್ನೆಲೆ ಮಂಗಳೂರಿಗೆ ಎಂಟ್ರಿ ,  ಮಂಗಳೂರಿಗೆ ಬಂದು ಇಲ್ಲಿನ ಲಾಡ್ಜ್ ಗಳಲ್ಲಿ ತಿಂಗಳಿನಿಂದ ವಾಸ್ತವ್ಯ ಹೂಡಿದ್ದರು.

https://www.facebook.com/TulunaduNews/videos/303305251317120

ಹೀಗಾಗಿ ಸದ್ಯ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ 38 ಜನರನ್ನ ವಶಕ್ಕೆ ಪಡೆದಿದ್ದು, ಉಳಿದವರ ಹುಡುಕಾಟ ಮುಂದುವರೆದಿದೆ. ಮಂಗಳೂರಿನಲ್ಲಿ ಇವರಿಗೆ ಆಶ್ರಯ ಕೊಡಲು ನೆರವು ನೀಡಿದವರ ಬಗ್ಗೆಯೂ ತನಿಖೆ ಆರಂಭವಾಗಿದೆ. ಬೇರೆ ದೇಶದ ವ್ಯಕ್ತಿಗಳು ಮಂಗಳೂರಿಗೆ ಆಗಮಿಸಿ ಅಕ್ರಮ ಆಶ್ರಯ ಪಡೆದಿರುವ ಬಗ್ಗೆ ತನಿಖೆ ಮುಂದುವರೆದಿದೆ. ಇವರಿಗೆ ಆಶ್ರಯ ಕೊಟ್ಟ ಕಾರಣ ಮತ್ತು ನೆರವು ನೀಡಿದ ಕಾರಣ ಇಲ್ಲಿನ ಆರು ಜನರನ್ನ ವಶಕ್ಕೆ ಪಡೆಯಲಾಗಿದೆ.ಅವರಲ್ಲಿ ಕೆಲವರು ಇಂಗ್ಲೀಷ್ ಮಾತನಾಡ್ತಿದಾರೆ, ಬಹುತೇಕ ತಮಿಳು ‌ಮಾತನಾಡುವವರಿದ್ದಾರೆ

ಶ್ರೀಲಂಕಾದಿಂದ ಮಾರ್ಚ್ 17ಕ್ಕೆ ಹೊರಟು ತಮಿಳುನಾಡಿಗೆ ಬಂದಿದ್ದಾರೆ.ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು. ಮಂಗಳೂರಿನ ಎರಡು ಲಾಡ್ಜ್ ಮತ್ತು ಎರಡು ಮನೆಗಳಲ್ಲಿ ವಾಸ್ತವ್ತ ಹೂಡಿದ್ದರು. ತಮಿಳುನಾಡು ‌ಗುಪ್ತಚರ ಇಲಾಖೆ ಪ್ರಕಾರ ಇವರು ಕೆಲಸಕ್ಕಷ್ಟೇ ಕೆನಡಾಗೆ. ಇವರಿಗೆ ಶ್ರೀಲಂಕಾ ಮತ್ತು ತಮಿಳುನಾಡಿನಲ್ಲಿ ಏಜೆಂಟ್ ಇದ್ದಾರೆ. ಮಂಗಳೂರಿನಲ್ಲೂ ಇವರಿಗೆ ಏಜೆಂಟ್ ಗಳಿರೋ ಸಾಧ್ಯತೆಯಿದ್ದು, ತನಿಖೆ ನಡೆಸ್ತಿದೇವೆ

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search