• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ 38 ಪ್ರಜೆಗಳ ಬಂಧನ!

Tulunadu News Posted On June 11, 2021
0


0
Shares
  • Share On Facebook
  • Tweet It

ಮಂಗಳೂರು ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ ಪ್ರಜೆಗಳ ಬಂಧನ , ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ, ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ಹೋಗುವವರಿದ್ದರು, ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನ ಮಂಗಳೂರಿಗೆ ತಂದು ಬಿಡಲಾಗಿತ್ತು. ಅಲ್ಲಿ ಚುನಾವಣೆ ಹಿನ್ನೆಲೆ ತಪಾಸಣೆ ಕಾರ್ಯ ಚುರುಕಾಗಿದ್ದ ಹಿನ್ನೆಲೆ ಮಂಗಳೂರಿಗೆ ಎಂಟ್ರಿ ,  ಮಂಗಳೂರಿಗೆ ಬಂದು ಇಲ್ಲಿನ ಲಾಡ್ಜ್ ಗಳಲ್ಲಿ ತಿಂಗಳಿನಿಂದ ವಾಸ್ತವ್ಯ ಹೂಡಿದ್ದರು.

https://www.facebook.com/TulunaduNews/videos/303305251317120

ಹೀಗಾಗಿ ಸದ್ಯ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ 38 ಜನರನ್ನ ವಶಕ್ಕೆ ಪಡೆದಿದ್ದು, ಉಳಿದವರ ಹುಡುಕಾಟ ಮುಂದುವರೆದಿದೆ. ಮಂಗಳೂರಿನಲ್ಲಿ ಇವರಿಗೆ ಆಶ್ರಯ ಕೊಡಲು ನೆರವು ನೀಡಿದವರ ಬಗ್ಗೆಯೂ ತನಿಖೆ ಆರಂಭವಾಗಿದೆ. ಬೇರೆ ದೇಶದ ವ್ಯಕ್ತಿಗಳು ಮಂಗಳೂರಿಗೆ ಆಗಮಿಸಿ ಅಕ್ರಮ ಆಶ್ರಯ ಪಡೆದಿರುವ ಬಗ್ಗೆ ತನಿಖೆ ಮುಂದುವರೆದಿದೆ. ಇವರಿಗೆ ಆಶ್ರಯ ಕೊಟ್ಟ ಕಾರಣ ಮತ್ತು ನೆರವು ನೀಡಿದ ಕಾರಣ ಇಲ್ಲಿನ ಆರು ಜನರನ್ನ ವಶಕ್ಕೆ ಪಡೆಯಲಾಗಿದೆ.ಅವರಲ್ಲಿ ಕೆಲವರು ಇಂಗ್ಲೀಷ್ ಮಾತನಾಡ್ತಿದಾರೆ, ಬಹುತೇಕ ತಮಿಳು ‌ಮಾತನಾಡುವವರಿದ್ದಾರೆ

ಶ್ರೀಲಂಕಾದಿಂದ ಮಾರ್ಚ್ 17ಕ್ಕೆ ಹೊರಟು ತಮಿಳುನಾಡಿಗೆ ಬಂದಿದ್ದಾರೆ.ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು. ಮಂಗಳೂರಿನ ಎರಡು ಲಾಡ್ಜ್ ಮತ್ತು ಎರಡು ಮನೆಗಳಲ್ಲಿ ವಾಸ್ತವ್ತ ಹೂಡಿದ್ದರು. ತಮಿಳುನಾಡು ‌ಗುಪ್ತಚರ ಇಲಾಖೆ ಪ್ರಕಾರ ಇವರು ಕೆಲಸಕ್ಕಷ್ಟೇ ಕೆನಡಾಗೆ. ಇವರಿಗೆ ಶ್ರೀಲಂಕಾ ಮತ್ತು ತಮಿಳುನಾಡಿನಲ್ಲಿ ಏಜೆಂಟ್ ಇದ್ದಾರೆ. ಮಂಗಳೂರಿನಲ್ಲೂ ಇವರಿಗೆ ಏಜೆಂಟ್ ಗಳಿರೋ ಸಾಧ್ಯತೆಯಿದ್ದು, ತನಿಖೆ ನಡೆಸ್ತಿದೇವೆ

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search