• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ 38 ಪ್ರಜೆಗಳ ಬಂಧನ!

Tulunadu News Posted On June 11, 2021
0


0
Shares
  • Share On Facebook
  • Tweet It

ಮಂಗಳೂರು ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ ಪ್ರಜೆಗಳ ಬಂಧನ , ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ, ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ಹೋಗುವವರಿದ್ದರು, ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನ ಮಂಗಳೂರಿಗೆ ತಂದು ಬಿಡಲಾಗಿತ್ತು. ಅಲ್ಲಿ ಚುನಾವಣೆ ಹಿನ್ನೆಲೆ ತಪಾಸಣೆ ಕಾರ್ಯ ಚುರುಕಾಗಿದ್ದ ಹಿನ್ನೆಲೆ ಮಂಗಳೂರಿಗೆ ಎಂಟ್ರಿ ,  ಮಂಗಳೂರಿಗೆ ಬಂದು ಇಲ್ಲಿನ ಲಾಡ್ಜ್ ಗಳಲ್ಲಿ ತಿಂಗಳಿನಿಂದ ವಾಸ್ತವ್ಯ ಹೂಡಿದ್ದರು.

https://www.facebook.com/TulunaduNews/videos/303305251317120

ಹೀಗಾಗಿ ಸದ್ಯ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ 38 ಜನರನ್ನ ವಶಕ್ಕೆ ಪಡೆದಿದ್ದು, ಉಳಿದವರ ಹುಡುಕಾಟ ಮುಂದುವರೆದಿದೆ. ಮಂಗಳೂರಿನಲ್ಲಿ ಇವರಿಗೆ ಆಶ್ರಯ ಕೊಡಲು ನೆರವು ನೀಡಿದವರ ಬಗ್ಗೆಯೂ ತನಿಖೆ ಆರಂಭವಾಗಿದೆ. ಬೇರೆ ದೇಶದ ವ್ಯಕ್ತಿಗಳು ಮಂಗಳೂರಿಗೆ ಆಗಮಿಸಿ ಅಕ್ರಮ ಆಶ್ರಯ ಪಡೆದಿರುವ ಬಗ್ಗೆ ತನಿಖೆ ಮುಂದುವರೆದಿದೆ. ಇವರಿಗೆ ಆಶ್ರಯ ಕೊಟ್ಟ ಕಾರಣ ಮತ್ತು ನೆರವು ನೀಡಿದ ಕಾರಣ ಇಲ್ಲಿನ ಆರು ಜನರನ್ನ ವಶಕ್ಕೆ ಪಡೆಯಲಾಗಿದೆ.ಅವರಲ್ಲಿ ಕೆಲವರು ಇಂಗ್ಲೀಷ್ ಮಾತನಾಡ್ತಿದಾರೆ, ಬಹುತೇಕ ತಮಿಳು ‌ಮಾತನಾಡುವವರಿದ್ದಾರೆ

ಶ್ರೀಲಂಕಾದಿಂದ ಮಾರ್ಚ್ 17ಕ್ಕೆ ಹೊರಟು ತಮಿಳುನಾಡಿಗೆ ಬಂದಿದ್ದಾರೆ.ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು. ಮಂಗಳೂರಿನ ಎರಡು ಲಾಡ್ಜ್ ಮತ್ತು ಎರಡು ಮನೆಗಳಲ್ಲಿ ವಾಸ್ತವ್ತ ಹೂಡಿದ್ದರು. ತಮಿಳುನಾಡು ‌ಗುಪ್ತಚರ ಇಲಾಖೆ ಪ್ರಕಾರ ಇವರು ಕೆಲಸಕ್ಕಷ್ಟೇ ಕೆನಡಾಗೆ. ಇವರಿಗೆ ಶ್ರೀಲಂಕಾ ಮತ್ತು ತಮಿಳುನಾಡಿನಲ್ಲಿ ಏಜೆಂಟ್ ಇದ್ದಾರೆ. ಮಂಗಳೂರಿನಲ್ಲೂ ಇವರಿಗೆ ಏಜೆಂಟ್ ಗಳಿರೋ ಸಾಧ್ಯತೆಯಿದ್ದು, ತನಿಖೆ ನಡೆಸ್ತಿದೇವೆ

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search