• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಕೃತಿಯ ಮಡಿಲಲ್ಲಿ ಧುಮ್ಮಿಕ್ಕಿದೆ ಅಮ್ಮುಂಜೆಯ ಕಲ್ಲಗೆರೆ ಫಾಲ್ಸ್..

Tulunadu News Posted On June 28, 2021
0


0
Shares
  • Share On Facebook
  • Tweet It

ಮಂಗಳೂರು: ಕಡಿದಾದ ದಾರಿಯ ಇಕ್ಕೆಲಗಳಲ್ಲಿ ಬಣ್ಣ-ಬಣ್ಣದ ಹೂವು, ಜೀವ ವೈವಿಧ್ಯಗಳನ್ನು ನೋಡುತ್ತಾ, ಸುರಿಯುವ ಮಳೆಯ ಜತೆ ಹೆಜ್ಜೆ ಹಾಕುವುದೇ ರೋಚಕ.


ಕಾಡಿನ ಮಧ್ಯೆ ಜಲಪಾತಗಳ ಭೋರ್ಗರೆತದ ಸದ್ದು ಪ್ರಕೃತಿ ಪ್ರಿಯರನ್ನು ತಮ್ಮನ್ನ ಸೆಳೆಯುತ್ತವೆ. ಹೀಗೆ ಮಳೆಗಾಲದಲ್ಲಿ ಕಾಡುಗಳ ನಡುವೆ ಧುಮ್ಮಿಕ್ಕುವ ಜಲಪಾತಗಳನ್ನು ನೋಡುವುದೇ ಸೊಗಸು. ಕೆಲವು ಜಲಪಾತಗಳು ಅಷ್ಟೇನೂ ಖ್ಯಾತವಾಗಿಲ್ಲವಾದರೂ ಸೌಂದರ್ಯದಲ್ಲಿ ಮಾತ್ರ ಯಾವುದಕ್ಕೂ ಸರಿಸಾಟಿ ಇಲ್ಲ. ಅಂತಹ ಕೆಲವು ಜಲಪಾತಗಳಿವೆ.ಅದರಲ್ಲೂ ನಾವು ತೋರಿಸುವ ಈ ಸುಂದರ ಜಲಪಾತ ಯಾವುದು ಗೊತ್ತಾ? ಹೌದು ,ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಮುಡಾಯಿಕೋಡಿ ಸಮೀಪದಲ್ಲಿದೆ ಈ ಫಾಲ್ಸ್,

ಇದು ಕಲ್ಲಗೆರೆ ಫಾಲ್ಸ್ ಎಂದೇ ಪ್ರಸಿದ್ದಿ ಪಡೆದಿದೆ.ಈ ಫಾಲ್ಸ್ ಹಾಲಿನ ರೂಪದಲ್ಲಿ ಹರಿತಾ ಇದೆ. ಮಳೆಗಾಲ ಬಂತಂದ್ರೆ ಸಾಕು, ಇದನ್ನು ನೋಡುವುದೇ ಚೆಂದ. ಇನ್ನೂ ಫಾಲ್ಸ್ ನಲ್ಲಿ ಎಂಜಾಯ್ ಮಾಡಲು ಯುವಕರು ತಂಡೋಪತಂಡವಾಗಿ ಆಗಮಿಸಿ ಮಸ್ತ್ ಮಸ್ತಾಗಿ ಎಂಜಾಯ್ ಮಾಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search