• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಕೃತಿಯ ಮಡಿಲಲ್ಲಿ ಧುಮ್ಮಿಕ್ಕಿದೆ ಅಮ್ಮುಂಜೆಯ ಕಲ್ಲಗೆರೆ ಫಾಲ್ಸ್..

Tulunadu News Posted On June 28, 2021


  • Share On Facebook
  • Tweet It

ಮಂಗಳೂರು: ಕಡಿದಾದ ದಾರಿಯ ಇಕ್ಕೆಲಗಳಲ್ಲಿ ಬಣ್ಣ-ಬಣ್ಣದ ಹೂವು, ಜೀವ ವೈವಿಧ್ಯಗಳನ್ನು ನೋಡುತ್ತಾ, ಸುರಿಯುವ ಮಳೆಯ ಜತೆ ಹೆಜ್ಜೆ ಹಾಕುವುದೇ ರೋಚಕ.


ಕಾಡಿನ ಮಧ್ಯೆ ಜಲಪಾತಗಳ ಭೋರ್ಗರೆತದ ಸದ್ದು ಪ್ರಕೃತಿ ಪ್ರಿಯರನ್ನು ತಮ್ಮನ್ನ ಸೆಳೆಯುತ್ತವೆ. ಹೀಗೆ ಮಳೆಗಾಲದಲ್ಲಿ ಕಾಡುಗಳ ನಡುವೆ ಧುಮ್ಮಿಕ್ಕುವ ಜಲಪಾತಗಳನ್ನು ನೋಡುವುದೇ ಸೊಗಸು. ಕೆಲವು ಜಲಪಾತಗಳು ಅಷ್ಟೇನೂ ಖ್ಯಾತವಾಗಿಲ್ಲವಾದರೂ ಸೌಂದರ್ಯದಲ್ಲಿ ಮಾತ್ರ ಯಾವುದಕ್ಕೂ ಸರಿಸಾಟಿ ಇಲ್ಲ. ಅಂತಹ ಕೆಲವು ಜಲಪಾತಗಳಿವೆ.ಅದರಲ್ಲೂ ನಾವು ತೋರಿಸುವ ಈ ಸುಂದರ ಜಲಪಾತ ಯಾವುದು ಗೊತ್ತಾ? ಹೌದು ,ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಮುಡಾಯಿಕೋಡಿ ಸಮೀಪದಲ್ಲಿದೆ ಈ ಫಾಲ್ಸ್,

ಇದು ಕಲ್ಲಗೆರೆ ಫಾಲ್ಸ್ ಎಂದೇ ಪ್ರಸಿದ್ದಿ ಪಡೆದಿದೆ.ಈ ಫಾಲ್ಸ್ ಹಾಲಿನ ರೂಪದಲ್ಲಿ ಹರಿತಾ ಇದೆ. ಮಳೆಗಾಲ ಬಂತಂದ್ರೆ ಸಾಕು, ಇದನ್ನು ನೋಡುವುದೇ ಚೆಂದ. ಇನ್ನೂ ಫಾಲ್ಸ್ ನಲ್ಲಿ ಎಂಜಾಯ್ ಮಾಡಲು ಯುವಕರು ತಂಡೋಪತಂಡವಾಗಿ ಆಗಮಿಸಿ ಮಸ್ತ್ ಮಸ್ತಾಗಿ ಎಂಜಾಯ್ ಮಾಡುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search