• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾನು ಸಿಎಂ ಆಗುವ ವಿಚಾರ ಸದ್ಯಕಿಲ್ಲ- ಯುಟಿ ಖಾದರ್

Tulunadu News Posted On June 28, 2021


  • Share On Facebook
  • Tweet It

ದುರಾಡಳಿತ, ಬೇಜವಾಬ್ದಾರಿತನದಿಂದ ಬಿಜೆಪಿಗೆ ಇನ್ನೂ ಜನರು ಅಧಿಕಾರ ನೀಡಲ್ಲ ಎಂಬುದು ಬಿಜೆಪಿ ನಾಯಕರಿಗೆ ಗೊತ್ತಾಗಿದೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಯಾರು ಆಗ್ಬಹುದು ಎಂಬುದನ್ನು ಚರ್ಚೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿದ್ದಾರೆ. ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಬಗ್ಗೆ ಬಿಜೆಪಿಯವರು ಚರ್ಚೆ ಮಾಡುತ್ತಿದ್ದಾರೆ. ನಾವಿನ್ನು ಇರಲು ಸಾಧ್ಯವಿಲ್ಲ ಎಂಬುದನ್ನು ಅವರಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಈಗಾಗಲೇ ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ. ಬಿಜೆಪಿ ಆಡಳಿತವು ಅವರ ನಾಯಕರಿಗೆ ಇಷ್ಟ ಆಗಿಲ್ಲ. ಇದಕ್ಕಾಗಿ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸಿಎಂ ಎಂಬುದನ್ನು ಈಗಲೇ ಸ್ಪಷ್ಟವಾಗಿ ಹೇಳುತ್ತಿದ್ದಾರೆ ಎಂದರು,

ಪ್ರತಿಪಕ್ಷದ ನಾಯಕರಲ್ಲೇ ಕಾಂಗ್ರೆಸ್ ಬಗ್ಗೆ ಒಲವು ಹೆಚ್ಚಾಗಿದೆ. ಬಿಜೆಪಿ ಈಗಾಗಲೇ ಕಾಂಗ್ರೆಸ್ ವಿರುದ್ಧ ಸೋಲನ್ನು ಒಪ್ಪಿಕೊಂಡಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಪಕ್ಕಾ.

ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಲ್ಲಿದೆ. ಪಕ್ಷದ ಉದ್ದೇಶ ಜನರ ಪರವಾಗಿದೆ. ಕಾಂಗ್ರೆಸ್ ನ ಎಲ್ಲಾ ನಾಯಕರು ಒಗ್ಗಟ್ಟಿನಲ್ಲಿದ್ದಾರೆ. ಬಿಜೆಪಿ ನಾಯಕರು ಕಾಂಗ್ರೆಸ್ ಒಗ್ಗಟ್ಟನ್ನು ಮುರಿಯುವ ಪ್ರಯತ್ನದಲ್ಲಿದ್ದಾರೆ ಎಂದ ಅವರು, ಡಿಕೆಶಿ, ಸಿದ್ರಾಮಯ್ಯ ಕಾಂಗ್ರೆಸ್ ನ‌ ಒಂದೇ ಧ್ವಜದ ಅಡಿಯಲ್ಲಿದ್ದಾರೆ. ಡಿಕೆ ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು, ಸಿದ್ರಾಮಯ್ಯ ನಮ್ಮ ಪಕ್ಷದ ಮುಖಂಡ ಎಂದರು.

  • Share On Facebook
  • Tweet It


- Advertisement -


Trending Now
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
Leave A Reply

  • Recent Posts

    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
  • Popular Posts

    • 1
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 2
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 3
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 4
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 5
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search