• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮಂಗಳೂರು: ಡ್ರಗ್ಸ್ ಮಾರಾಟ ಪ್ರಕರಣ ನೈಜೀರಿಯಾ ಪ್ರಜೆ ಬಂಧನ!

Tulunadu News Posted On June 29, 2021
0


0
Shares
  • Share On Facebook
  • Tweet It

ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ 2ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ .

ಬಂಧಿತ ನೈಜೀರಿಯಾ ಪ್ರಜೆಗಳನ್ನುಪೌಲ್‌ ಮೋಬಿ ಮತ್ತು ಉಚೆ,ಚುಕು ಮಾಲಕಿ ಯೆಲಕವ್ವಾಚಿ ಎಂದು ಗುರುತಿಸಲಾಗಿದೆ. ಜೂನ್ ಮೂರರಂದು ಮುಝನಮಿಲ್ ಅಹ್ಮದ್ ಮಸುಕು ಎಂಬವರು ವಶಕ್ಕೆ ಪಡೆದು ನೂರ ಎಪ್ಪತ್ತು ಗ್ರಾಂ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು .ಜೂನ್ ಹದಿ3ರಂದು ಉಪ್ಪಳ ನಿವಾಸಿಗಳಾದ ಶಫಿಕ್ ಕೆಎಸ್ ಮತ್ತು ಅಲ್ತಾಫ್ ರನ್ನು ವಶಕ್ಕೆ ಪಡೆದು ಅರುವತ್ತೆ ದು ಗ್ರಾಂ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ಸಂದರ್ಭ ತಮಗೆ ಡಕ್ಟ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಸ್ಟ್ಯಾನ್ಲಿ ಶಿಮಾ ಮತ್ತು ಉಪ್ಪಳದ ರಮೀಸ್ ಬಗ್ಗೆ ಮಾಹಿತಿ ನೀಡಿದ್ದು ಅವರನ್ನು ಬಂಧಿಸಲಾಗಿತ್ತು .

ಸ್ಟ್ಯಾನ್ಲಿ ಮತ್ತುರಮಿಝ್ ನನ್ನು ವಿಚಾರಣೆ ಮಾಡಿದಾಗ ಬೆಂಗಳೂರಿನಲ್ಲಿರುವ ನೈಜಿರಿಯಾ ಮೂಲದ ಪೌಲ್ ಮತ್ತು ಉಚೆ, ಚುಕು ಮಾಲಕಿ ಯೆಲಕವ್ವಾಚಿ ರಿಂದ ಡ್ರಗ್ ವಶಕ್ಕೆ ಪಡೆಯಲಾಗಿದೆ, ಎಂದು ಹೇಳಿದ್ದಾರೆ ಹೀಗಾಗಿ ಬೆಂಗಳೂರಿಗೆ ತೆರಳಿದೆ ನಗರ ಪೊಲೀಸರು ಬಿದರಹಳ್ಳಿಯಲ್ಲಿ ಈ ಇಬ್ಬರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search