• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮಂಗಳೂರು: ಡ್ರಗ್ಸ್ ಮಾರಾಟ ಪ್ರಕರಣ ನೈಜೀರಿಯಾ ಪ್ರಜೆ ಬಂಧನ!

Tulunadu News Posted On June 29, 2021
0


0
Shares
  • Share On Facebook
  • Tweet It

ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ 2ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ .

ಬಂಧಿತ ನೈಜೀರಿಯಾ ಪ್ರಜೆಗಳನ್ನುಪೌಲ್‌ ಮೋಬಿ ಮತ್ತು ಉಚೆ,ಚುಕು ಮಾಲಕಿ ಯೆಲಕವ್ವಾಚಿ ಎಂದು ಗುರುತಿಸಲಾಗಿದೆ. ಜೂನ್ ಮೂರರಂದು ಮುಝನಮಿಲ್ ಅಹ್ಮದ್ ಮಸುಕು ಎಂಬವರು ವಶಕ್ಕೆ ಪಡೆದು ನೂರ ಎಪ್ಪತ್ತು ಗ್ರಾಂ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು .ಜೂನ್ ಹದಿ3ರಂದು ಉಪ್ಪಳ ನಿವಾಸಿಗಳಾದ ಶಫಿಕ್ ಕೆಎಸ್ ಮತ್ತು ಅಲ್ತಾಫ್ ರನ್ನು ವಶಕ್ಕೆ ಪಡೆದು ಅರುವತ್ತೆ ದು ಗ್ರಾಂ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ಸಂದರ್ಭ ತಮಗೆ ಡಕ್ಟ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಸ್ಟ್ಯಾನ್ಲಿ ಶಿಮಾ ಮತ್ತು ಉಪ್ಪಳದ ರಮೀಸ್ ಬಗ್ಗೆ ಮಾಹಿತಿ ನೀಡಿದ್ದು ಅವರನ್ನು ಬಂಧಿಸಲಾಗಿತ್ತು .

ಸ್ಟ್ಯಾನ್ಲಿ ಮತ್ತುರಮಿಝ್ ನನ್ನು ವಿಚಾರಣೆ ಮಾಡಿದಾಗ ಬೆಂಗಳೂರಿನಲ್ಲಿರುವ ನೈಜಿರಿಯಾ ಮೂಲದ ಪೌಲ್ ಮತ್ತು ಉಚೆ, ಚುಕು ಮಾಲಕಿ ಯೆಲಕವ್ವಾಚಿ ರಿಂದ ಡ್ರಗ್ ವಶಕ್ಕೆ ಪಡೆಯಲಾಗಿದೆ, ಎಂದು ಹೇಳಿದ್ದಾರೆ ಹೀಗಾಗಿ ಬೆಂಗಳೂರಿಗೆ ತೆರಳಿದೆ ನಗರ ಪೊಲೀಸರು ಬಿದರಹಳ್ಳಿಯಲ್ಲಿ ಈ ಇಬ್ಬರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search