• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಾಂಜಾ ಮಾರಾಟ ಪ್ರಕರಣ, ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸೇರಿದಂತೆ 8 ಮಂದಿ ಅರೆಸ್ಟ್.

Tulunadu News Posted On June 30, 2021


  • Share On Facebook
  • Tweet It

ಮಂಗಳೂರಿನ ಸಿಸಿಬಿ ಪೊಲೀಸರು 2 ಪ್ರತ್ಯೇಕ ಗಾಂಜಾ ಮಾರಾಟದ ಪ್ರಕರಣದಲ್ಲಿ ನಗರದ ಮಿಷನ್ ಸ್ಟ್ರೀಟ್ ಮತ್ತು ಅತ್ತಾವರದ ಮಾರ್ನಮಿಕಟ್ಟೆ ಬಳಿ ಕಾರ್ಯಾಚರಣೆ ನಡೆಸಿ ಒಬ್ಬ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸೇರಿದಂತೆ 8ಮಂದಿ ಯನ್ನು ಬಂಧಿಸಿದ್ದಾರೆ . ಬಂದರು ಮಿಷನ್ ಸೀಟ್ ನಲ್ಲಿ ಹೋಂಡಾ ಆಕ್ಟಿವಾ ಮೋಟಾರ್ ಸೈಕಲ್ ನಲ್ಲಿ ಗಾಂಜಾ ಸಾಗಿಸುತ್ತಿದ್ದ ತೋಟ ಬೆಂಗ್ರೆ ನಿವಾಸಿ ಅಬ್ದುಲ್ ರಹಿಮಾನ್ ಮತ್ತು ಬಂದರ್ ನಿವಾಸಿ ಸಾದಿಕ್ ಎಂಬುವರನ್ನು ಪೊಲೀಸರು ಬಂಧಿಸಿ ಅವರಿಂದ 2ಕೆಜಿ ಇನ್ನೂರ ಎಪ್ಪತ್ತ್ 5 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ .

ಮಾರ್ನೆಮಿಕಟ್ಟೆ ಎಂಬಲ್ಲಿ ಇನೋವ ಕಾರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಜೈ ನಿವಾಸಿ ಮಹಮ್ಮದ್ ಅಮಿನ್ ಫಲನೀರ್ ನಿವಾಸಿ ರೋಷನ್ ಯೂಸುಫ್ ಬಂದರ್ ನಿವಾಸಿ ಮೊಹಮ್ಮದ್ ಅಫ್ಜಲ್ ಖಾನ್ ಎಂಬುವವರನ್ನು ಬಂಧಿಸಿದ್ದು ಅವರಿಂದ 2ಕೆಜಿ ನೂರ ಅರುವತ್ತು ಗ್ರಾಂ ಗಾಂಜಾ ಹಾಗೂ 9ಎಂಡಿಎಂಎ ಪಿಲ್ಸ್ ಗ್ರಾಂ ಬ್ರೌನ್ ಶುಗರ್ ಹಾಗೂ ನಲ್ಲಿ ಇನೋವಾ ಕಾರನ್ನು ವಶಪಡಿಸಲಾಗಿದೆ.

ಇದೇ ವೇಳೆ ಅತ್ತಾವರದ ಫ್ಲ್ಯಾಟ್ ಒಂದಕ್ಕೆ ದಾಳಿ ನಡೆಸಿದ ಪೊಲೀಸರು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿರುವ ಬೀದರ್ ಮೂಲದ ಪ್ರಜ್ವಲ್ ಬೋಳಾರದ ತಮೀಮ್ ಬಂದರಿನ ಅಬ್ದುಲ್ ಅರ್ಮಾನ್ ಜೆಪ್ಪು ನಿವಾಸಿ ಅಫ್ವಾನ್ ಹಾಗೂ ಮುಹಮ್ಮದ್ ರಾಯಿಫ್ ಎಂಬವರನ್ನು ಬಂಧಿಸಿದ್ದಾರೆ ಇವರಲ್ಲಿದ್ದ 1ಕೆಜಿ ಗಾಂಜಾ ಮತ್ತು 3ಮೋಟಾರ್ ಸೈಕಲ್ ಗಳನ್ನು ವಶಕ್ಕೆ ಪಡೆಯಲಾಗಿದೆ 2ಪ್ರಕರಣಗಳಲ್ಲಿ ಓಡಿಸ್ಸಾ ರಾಜ್ಯದಿಂದ ಬೆಂಗಲೂರಿನ ಮೂಲಕ ಮಂಗಳೂರಿಗೆ ಗಾಂಜಾ ಮತ್ತಿತರ ಡ್ರಗ್ಸ್ ಪೂರೈಕೆ ಆಗುತ್ತಿರುವುದು ತಿಳಿದುಬಂದಿದ್ದು ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಗಾಂಜಾ ಪೂರೈಕೆ ಮಾಡಲಾಗುತ್ತಿದ್ದು ಪೊಲೀಸರು ಪತ್ತೆ ಮಾಡಿದ್ದಾರೆ ಈ ಬಗ್ಗೆ ಪಾಂಡೇಶ್ವರ ದ ಇಕನಾಮಿಕ್ ಮತ್ತು ನಾರ್ಕೋಟಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search