• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಇಂಗ್ಲಿಶ್ ಬರವಣಿಗೆ

ಗಾಂಜಾ ಮಾರಾಟ ಪ್ರಕರಣ, ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸೇರಿದಂತೆ 8 ಮಂದಿ ಅರೆಸ್ಟ್.

Tulunadu News Posted On June 30, 2021
0


0
Shares
  • Share On Facebook
  • Tweet It

ಮಂಗಳೂರಿನ ಸಿಸಿಬಿ ಪೊಲೀಸರು 2 ಪ್ರತ್ಯೇಕ ಗಾಂಜಾ ಮಾರಾಟದ ಪ್ರಕರಣದಲ್ಲಿ ನಗರದ ಮಿಷನ್ ಸ್ಟ್ರೀಟ್ ಮತ್ತು ಅತ್ತಾವರದ ಮಾರ್ನಮಿಕಟ್ಟೆ ಬಳಿ ಕಾರ್ಯಾಚರಣೆ ನಡೆಸಿ ಒಬ್ಬ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸೇರಿದಂತೆ 8ಮಂದಿ ಯನ್ನು ಬಂಧಿಸಿದ್ದಾರೆ . ಬಂದರು ಮಿಷನ್ ಸೀಟ್ ನಲ್ಲಿ ಹೋಂಡಾ ಆಕ್ಟಿವಾ ಮೋಟಾರ್ ಸೈಕಲ್ ನಲ್ಲಿ ಗಾಂಜಾ ಸಾಗಿಸುತ್ತಿದ್ದ ತೋಟ ಬೆಂಗ್ರೆ ನಿವಾಸಿ ಅಬ್ದುಲ್ ರಹಿಮಾನ್ ಮತ್ತು ಬಂದರ್ ನಿವಾಸಿ ಸಾದಿಕ್ ಎಂಬುವರನ್ನು ಪೊಲೀಸರು ಬಂಧಿಸಿ ಅವರಿಂದ 2ಕೆಜಿ ಇನ್ನೂರ ಎಪ್ಪತ್ತ್ 5 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ .

ಮಾರ್ನೆಮಿಕಟ್ಟೆ ಎಂಬಲ್ಲಿ ಇನೋವ ಕಾರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಜೈ ನಿವಾಸಿ ಮಹಮ್ಮದ್ ಅಮಿನ್ ಫಲನೀರ್ ನಿವಾಸಿ ರೋಷನ್ ಯೂಸುಫ್ ಬಂದರ್ ನಿವಾಸಿ ಮೊಹಮ್ಮದ್ ಅಫ್ಜಲ್ ಖಾನ್ ಎಂಬುವವರನ್ನು ಬಂಧಿಸಿದ್ದು ಅವರಿಂದ 2ಕೆಜಿ ನೂರ ಅರುವತ್ತು ಗ್ರಾಂ ಗಾಂಜಾ ಹಾಗೂ 9ಎಂಡಿಎಂಎ ಪಿಲ್ಸ್ ಗ್ರಾಂ ಬ್ರೌನ್ ಶುಗರ್ ಹಾಗೂ ನಲ್ಲಿ ಇನೋವಾ ಕಾರನ್ನು ವಶಪಡಿಸಲಾಗಿದೆ.

ಇದೇ ವೇಳೆ ಅತ್ತಾವರದ ಫ್ಲ್ಯಾಟ್ ಒಂದಕ್ಕೆ ದಾಳಿ ನಡೆಸಿದ ಪೊಲೀಸರು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿರುವ ಬೀದರ್ ಮೂಲದ ಪ್ರಜ್ವಲ್ ಬೋಳಾರದ ತಮೀಮ್ ಬಂದರಿನ ಅಬ್ದುಲ್ ಅರ್ಮಾನ್ ಜೆಪ್ಪು ನಿವಾಸಿ ಅಫ್ವಾನ್ ಹಾಗೂ ಮುಹಮ್ಮದ್ ರಾಯಿಫ್ ಎಂಬವರನ್ನು ಬಂಧಿಸಿದ್ದಾರೆ ಇವರಲ್ಲಿದ್ದ 1ಕೆಜಿ ಗಾಂಜಾ ಮತ್ತು 3ಮೋಟಾರ್ ಸೈಕಲ್ ಗಳನ್ನು ವಶಕ್ಕೆ ಪಡೆಯಲಾಗಿದೆ 2ಪ್ರಕರಣಗಳಲ್ಲಿ ಓಡಿಸ್ಸಾ ರಾಜ್ಯದಿಂದ ಬೆಂಗಲೂರಿನ ಮೂಲಕ ಮಂಗಳೂರಿಗೆ ಗಾಂಜಾ ಮತ್ತಿತರ ಡ್ರಗ್ಸ್ ಪೂರೈಕೆ ಆಗುತ್ತಿರುವುದು ತಿಳಿದುಬಂದಿದ್ದು ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಗಾಂಜಾ ಪೂರೈಕೆ ಮಾಡಲಾಗುತ್ತಿದ್ದು ಪೊಲೀಸರು ಪತ್ತೆ ಮಾಡಿದ್ದಾರೆ ಈ ಬಗ್ಗೆ ಪಾಂಡೇಶ್ವರ ದ ಇಕನಾಮಿಕ್ ಮತ್ತು ನಾರ್ಕೋಟಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search