• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನ; ತಮಿಳ್ನಾಡಿನ ವೈದ್ಯೆ ಸಹಿತ ಇಬ್ಬರ ಬಂಧನ

Tulunadu News Posted On June 30, 2021
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ: ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ತಮಿಳ್ನಾಡಿನ ವೈದ್ಯೆ ಸಹಿತ ಇಬ್ಬರ ನ್ನು ಸಿಸಿಬಿ ಪೊಲೀಸರ ಬಂಧಿಸಿದ್ದಾರೆ. ದೇರಳಕಟ್ಟೆಯಲ್ಲಿ ಸಿಸಿಬಿ ಪೋಲಿಸರು ನಡೆಸಿದ ಕಾರ್ಯಚರಣೆಯಲ್ಲಿ, ಕಾಸರಗೋಡಿನ ಮಂಗಲ್ಪಾಡಿಯ ಅಜ್ಮಲ್ ಟಿ, ತಮಿಳ್ನಾಡು ಮೂಲದ ಮಿನು ರಶ್ಮಿ ಬಂಧಿಸಲಾಗಿದೆ.

ಬಂಧಿತರಿಂದ 30 ಲಕ್ಷ ರೂ.ನಿಂದ 1 ಕೋ.ರೂ.ವರೆಗಿನ ಮೌಲ್ಯದ ಹೈಡ್ರೋವೀಡ್ ಗಾಂಜಾ, 1 ಸ್ಯಾಂಟ್ರೋ ಕಾರು, 2 ಮೊಬೈಲ್ ವಶ ಪಡಿಸಿಕೊಳ್ಳಲಾಗಿದೆ. ಕಾಸರಗೋಡು ಮೂಲದ ಡಾ. ನದೀರ್ ಈ ದಂಧೆಯ ಪ್ರಮುಖ ಆರೋಪಿಯಾಗಿದ್ದಾನೆ. ವೈದ್ಯನಾಗಿರುವ ಈತ ವಿದೇಶದಲ್ಲಿದ್ದುಈಗಾಗಲೇ ಈತಲೆಮರೆಸಿಕೊಂಡಿದ್ದಾನೆ.

ಕಾಂಞಂಗಾಡ್‌ನ ಹರಿಮಲ ಆಸ್ಪತ್ರೆಯಲ್ಲಿ ವೃತ್ತಿಯಲ್ಲಿ ವೈದ್ಯೆಯಾಗಿರುವ ಮಿನು ರಶ್ಮಿ ಮತ್ತು ಅಜ್ಮಲ್ ಎಂಬುವವರಿಂದ ಗಾಂಜಾ ಪೂರೈಕೆ ಜಾಲ ಬಯಲಾಗಿದೆ. ಮಂಗಳೂರು, ಉಳ್ಳಾಲ, ಕೊಣಾಜೆ, ಉಪ್ಪಳ ಪರಿಸರದ ಮಾದಕ ವ್ಯಸನಿಗಳಿಗೆ ಹೈಡ್ರೋವೀಡ್ ಗಾಂಜಾವನ್ನು ಪೂರೈಕೆ ಮಾಡುವುದು ತನಿಖೆಯಲ್ಲಿ ತಿಳಿದು ಬಂದಿದೆ,  ಕಾಂಞಗಾಡ್‌ನಿಂದ ರೈಲು ಮೂಲಕ ಮಂಗಳೂರಿಗೆ ಆಗಮಿಸಿದ್ದು ಕಾರಲ್ಲಿ ದೇರಳಕಟ್ಟೆಗೆ ತೆರಳಿ ಮಾರಾಟಕ್ಕೆ ಸಜ್ಜಾಗಿದ್ದರು 1.236 ಕೆಜಿ ತೂಕದ ಗಾಂಜಾದೊಂದಿಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರಿಂದ ದಾಳಿ ನಡೆಸಿದ್ದರು. ಇಕೊನಾಮಿಕ್ ಮತ್ತು ನಾರ್ಕೊಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

0
Shares
  • Share On Facebook
  • Tweet It




Trending Now
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
  • Popular Posts

    • 1
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 2
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 3
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 4
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 5
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search