• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನ; ತಮಿಳ್ನಾಡಿನ ವೈದ್ಯೆ ಸಹಿತ ಇಬ್ಬರ ಬಂಧನ

Tulunadu News Posted On June 30, 2021


  • Share On Facebook
  • Tweet It

ದಕ್ಷಿಣ ಕನ್ನಡ: ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ತಮಿಳ್ನಾಡಿನ ವೈದ್ಯೆ ಸಹಿತ ಇಬ್ಬರ ನ್ನು ಸಿಸಿಬಿ ಪೊಲೀಸರ ಬಂಧಿಸಿದ್ದಾರೆ. ದೇರಳಕಟ್ಟೆಯಲ್ಲಿ ಸಿಸಿಬಿ ಪೋಲಿಸರು ನಡೆಸಿದ ಕಾರ್ಯಚರಣೆಯಲ್ಲಿ, ಕಾಸರಗೋಡಿನ ಮಂಗಲ್ಪಾಡಿಯ ಅಜ್ಮಲ್ ಟಿ, ತಮಿಳ್ನಾಡು ಮೂಲದ ಮಿನು ರಶ್ಮಿ ಬಂಧಿಸಲಾಗಿದೆ.

ಬಂಧಿತರಿಂದ 30 ಲಕ್ಷ ರೂ.ನಿಂದ 1 ಕೋ.ರೂ.ವರೆಗಿನ ಮೌಲ್ಯದ ಹೈಡ್ರೋವೀಡ್ ಗಾಂಜಾ, 1 ಸ್ಯಾಂಟ್ರೋ ಕಾರು, 2 ಮೊಬೈಲ್ ವಶ ಪಡಿಸಿಕೊಳ್ಳಲಾಗಿದೆ. ಕಾಸರಗೋಡು ಮೂಲದ ಡಾ. ನದೀರ್ ಈ ದಂಧೆಯ ಪ್ರಮುಖ ಆರೋಪಿಯಾಗಿದ್ದಾನೆ. ವೈದ್ಯನಾಗಿರುವ ಈತ ವಿದೇಶದಲ್ಲಿದ್ದುಈಗಾಗಲೇ ಈತಲೆಮರೆಸಿಕೊಂಡಿದ್ದಾನೆ.

ಕಾಂಞಂಗಾಡ್‌ನ ಹರಿಮಲ ಆಸ್ಪತ್ರೆಯಲ್ಲಿ ವೃತ್ತಿಯಲ್ಲಿ ವೈದ್ಯೆಯಾಗಿರುವ ಮಿನು ರಶ್ಮಿ ಮತ್ತು ಅಜ್ಮಲ್ ಎಂಬುವವರಿಂದ ಗಾಂಜಾ ಪೂರೈಕೆ ಜಾಲ ಬಯಲಾಗಿದೆ. ಮಂಗಳೂರು, ಉಳ್ಳಾಲ, ಕೊಣಾಜೆ, ಉಪ್ಪಳ ಪರಿಸರದ ಮಾದಕ ವ್ಯಸನಿಗಳಿಗೆ ಹೈಡ್ರೋವೀಡ್ ಗಾಂಜಾವನ್ನು ಪೂರೈಕೆ ಮಾಡುವುದು ತನಿಖೆಯಲ್ಲಿ ತಿಳಿದು ಬಂದಿದೆ,  ಕಾಂಞಗಾಡ್‌ನಿಂದ ರೈಲು ಮೂಲಕ ಮಂಗಳೂರಿಗೆ ಆಗಮಿಸಿದ್ದು ಕಾರಲ್ಲಿ ದೇರಳಕಟ್ಟೆಗೆ ತೆರಳಿ ಮಾರಾಟಕ್ಕೆ ಸಜ್ಜಾಗಿದ್ದರು 1.236 ಕೆಜಿ ತೂಕದ ಗಾಂಜಾದೊಂದಿಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರಿಂದ ದಾಳಿ ನಡೆಸಿದ್ದರು. ಇಕೊನಾಮಿಕ್ ಮತ್ತು ನಾರ್ಕೊಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search