• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನ; ತಮಿಳ್ನಾಡಿನ ವೈದ್ಯೆ ಸಹಿತ ಇಬ್ಬರ ಬಂಧನ

Tulunadu News Posted On June 30, 2021


  • Share On Facebook
  • Tweet It

ದಕ್ಷಿಣ ಕನ್ನಡ: ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ತಮಿಳ್ನಾಡಿನ ವೈದ್ಯೆ ಸಹಿತ ಇಬ್ಬರ ನ್ನು ಸಿಸಿಬಿ ಪೊಲೀಸರ ಬಂಧಿಸಿದ್ದಾರೆ. ದೇರಳಕಟ್ಟೆಯಲ್ಲಿ ಸಿಸಿಬಿ ಪೋಲಿಸರು ನಡೆಸಿದ ಕಾರ್ಯಚರಣೆಯಲ್ಲಿ, ಕಾಸರಗೋಡಿನ ಮಂಗಲ್ಪಾಡಿಯ ಅಜ್ಮಲ್ ಟಿ, ತಮಿಳ್ನಾಡು ಮೂಲದ ಮಿನು ರಶ್ಮಿ ಬಂಧಿಸಲಾಗಿದೆ.

ಬಂಧಿತರಿಂದ 30 ಲಕ್ಷ ರೂ.ನಿಂದ 1 ಕೋ.ರೂ.ವರೆಗಿನ ಮೌಲ್ಯದ ಹೈಡ್ರೋವೀಡ್ ಗಾಂಜಾ, 1 ಸ್ಯಾಂಟ್ರೋ ಕಾರು, 2 ಮೊಬೈಲ್ ವಶ ಪಡಿಸಿಕೊಳ್ಳಲಾಗಿದೆ. ಕಾಸರಗೋಡು ಮೂಲದ ಡಾ. ನದೀರ್ ಈ ದಂಧೆಯ ಪ್ರಮುಖ ಆರೋಪಿಯಾಗಿದ್ದಾನೆ. ವೈದ್ಯನಾಗಿರುವ ಈತ ವಿದೇಶದಲ್ಲಿದ್ದುಈಗಾಗಲೇ ಈತಲೆಮರೆಸಿಕೊಂಡಿದ್ದಾನೆ.

ಕಾಂಞಂಗಾಡ್‌ನ ಹರಿಮಲ ಆಸ್ಪತ್ರೆಯಲ್ಲಿ ವೃತ್ತಿಯಲ್ಲಿ ವೈದ್ಯೆಯಾಗಿರುವ ಮಿನು ರಶ್ಮಿ ಮತ್ತು ಅಜ್ಮಲ್ ಎಂಬುವವರಿಂದ ಗಾಂಜಾ ಪೂರೈಕೆ ಜಾಲ ಬಯಲಾಗಿದೆ. ಮಂಗಳೂರು, ಉಳ್ಳಾಲ, ಕೊಣಾಜೆ, ಉಪ್ಪಳ ಪರಿಸರದ ಮಾದಕ ವ್ಯಸನಿಗಳಿಗೆ ಹೈಡ್ರೋವೀಡ್ ಗಾಂಜಾವನ್ನು ಪೂರೈಕೆ ಮಾಡುವುದು ತನಿಖೆಯಲ್ಲಿ ತಿಳಿದು ಬಂದಿದೆ,  ಕಾಂಞಗಾಡ್‌ನಿಂದ ರೈಲು ಮೂಲಕ ಮಂಗಳೂರಿಗೆ ಆಗಮಿಸಿದ್ದು ಕಾರಲ್ಲಿ ದೇರಳಕಟ್ಟೆಗೆ ತೆರಳಿ ಮಾರಾಟಕ್ಕೆ ಸಜ್ಜಾಗಿದ್ದರು 1.236 ಕೆಜಿ ತೂಕದ ಗಾಂಜಾದೊಂದಿಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರಿಂದ ದಾಳಿ ನಡೆಸಿದ್ದರು. ಇಕೊನಾಮಿಕ್ ಮತ್ತು ನಾರ್ಕೊಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

  • Share On Facebook
  • Tweet It


- Advertisement -


Trending Now
ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
Tulunadu News June 9, 2023
ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
Tulunadu News June 9, 2023
Leave A Reply

  • Recent Posts

    • ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
  • Popular Posts

    • 1
      ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • 2
      ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • 3
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 4
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 5
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search