• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಇಂಗ್ಲಿಶ್ ಬರವಣಿಗೆ

ವೆಲೆನ್ಸಿಯಾದಲ್ಲಿ ಹುಕ್ಕಾ ಬಾರ್ ಗೆ ಪೊಲೀಸರ ದಾಳಿ ಇಬ್ಬರ ಬಂಧನ!

Tulunadu News Posted On July 1, 2021
0


0
Shares
  • Share On Facebook
  • Tweet It

ಮಂಗಳೂರು : ನಗರದ ವೆಲೆನ್ಸಿಯಾದಲ್ಲಿ ಲೊಕ್ಡೌನ್ ಉಲ್ಲಂಘಿಸಿ ಹುಕ್ಕಾ ಕೆಫೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ

ಲೊಕ್ಡೌನ್ ಉಲ್ಲಂಘಿಸಿ ಹುಕ್ಕಾ ಕೆಫೆಯಲ್ಲಿದ್ದ ೧೭ ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ . ಲೊಕ್ಡೌನ್ ಸಂದರ್ಭದಲ್ಲಿ ಒಳಗೆ ಕುಳಿತು ಪಾರ್ಟಿ ಮಾಡುವಂತಿಲ್ಲ ಅಲ್ಲದೆ ಕೂಲ್ ಡಿಂಕ್ಸ್ ಹುಕ್ಕಾ ವಾಗಲಿ ಸರ್ವ್ ಮಾಡುವಂತಿಲ್ಲ ಹುಕ್ಕಾ ಕೆಫೆಯಲ್ಲಿ ಗ್ರಾಹಕರು ಕುಳಿತು ಹುಕ್ಕಾ ಸೇವಿಸುತ್ತಿದ್ದರು ಕೂಲ್ ಡ್ರಿಂಕ್ಸ್ ಇನ್ನಿತರ ಸ್ನ್ಯಾಕ್ಸ್ ಸೇವನೆ ಮಾಡುತ್ತಿದ್ದರು .

ಈ ಬಗ್ಗೆ ಖಚಿತ ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸರು ದಾಳಿ ನಡೆಸಿದ್ದು ಹದಿನೇಳು ಮಂದಿ ವಿರುದ್ಧ ಲೊಕ್ಡೌನ್ ನಿಯಮ ಉಲ್ಲಂಘಿಸಿದ ಬಗ್ಗೆ ಕೇಸ್ ದಾಖಲಿಸಿದ್ದಾರೆ . ಕೆಫೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search