• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿಯಿಂದ ಹಣ್ಣಿನ ಬೀಜ ಬಿತ್ತನೆ ಕಾರ್ಯಕ್ರಮ.

Tulunadu News Posted On July 3, 2021
0


0
Shares
  • Share On Facebook
  • Tweet It

ಬೆಳ್ತಂಗಡಿ : ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಸರ್ವಜನಿಕರು ಕಾಡು ಪ್ರಾಣಿಗಳಿಗೆ ಆಹಾರ ವಸ್ತುಗಳನ್ನು ನೀಡಲು ನಿಷೇಧ ಇರುವ ಕಾರಣ ಪ್ರಾಣಿಗಳಿಗೆ ಆಹಾರ ವಸ್ತುಗಳ ಅಭಾವ ಇರುವ ಕಾರಣಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಚಾರ್ಮಾಡಿಯ ಕಣ್ಣಪ್ಪಾಡಿ ಮಿಸಲು ಅರಣ್ಯ ಪ್ರದೇಶದಲ್ಲಿ 10 ರಿಂದ 15 ಎಕ್ರೆ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಕಾಡು ಪ್ರಾಣಿಗಳಿಗೆ ಆಹಾರಗಳು ಸಿಗಲು ಇಂದು ಹಣ್ಣಿನ ಬೀಜದ ಉಂಡೆಗಳನ್ನು ಹಾಕಿ ಬಿತ್ತನೆ ಮಾಡುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವಿರೇಂದ್ರ ಹೆಗ್ಡೆಯವರು ಚಾಲನೆ ನೀಡಿದರು.

ಈ ವೇಳೆ ವಿರೇಂದ್ರ ಹೆಗ್ಡೆಯವರ ಮಗಳಾದ ಶ್ರದ್ಧಾ ಅಮಿತ್ ,ಸುರೇಂದ್ರ ಕುಮಾರ್ ಅವರ ಮಗಳು ಶ್ರುತಾ ಜಿತೇಶ್, SKDRP ಯ ಮುಖ್ಯ ನಿರ್ವಾಹಣಾಧಿಕಾರಿ ಡಾ.ಎಲ್.ಎಚ್.ಮಂಜುನಾಥ್ , ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರದೇಶಿಕ ನಿರ್ದೇಶಕರಾದ ವಿವೇಕ್ ಪಾಯಾಸ್, ಚಾರ್ಮಾಡಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಉಮೇಶ್ ಗೌಡ ಚಾರ್ಮಾಡಿ, ಚಾರ್ಮಾಡಿ ಪೆಂಟ್ರೋಲ್ ಬಂಕ್ ಮಾಲಕ ಅನಂತ ಭಟ್ , ಚಾರ್ಮಾಡಿ ಉಪವಲಯ ಅರಣ್ಯಾಧಿಕಾರಿ ರವೀಂದ್ರ ಅಂಕಲಾಗಿ, ಅರಣ್ಯ ರಕ್ಷಕ ಶರತ್ ಶೆಟ್ಟಿ, ವಿರೇಂದ್ರ ಹೆಗ್ಡೆಯವರ ಪಿಎ ವೀರು ಶೆಟ್ಟಿ, ಶೌರ್ಯ ವಿಪತ್ತು ಘಟಕದ ತಂಡದ ಸದಸ್ಯರು ಮತ್ತು ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search