• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಳೆಯ ಕಳ್ಳತನದ ಇನ್ನೂರಕ್ಕೂ ಹೆಚ್ಚು ಆರೋಪಿಗಳು ವಿಚಾರಣೆಗೆ ಪೊಲೀಸ್‌ ವಶಕ್ಕೆ!

Tulunadu News Posted On July 15, 2021
0


0
Shares
  • Share On Facebook
  • Tweet It

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಳ್ಳತನ ಪ್ರಕರಣಗಳಲ್ಲಿ ಈ ಹಿಂದೆ ಭಾಗಿಯಾಗಿರುವ ಇನ್ನೂರ ಐವತ್ತ ಎರಡು ಮಂದಿಯನ್ನು ಪೊಲೀಸರು ವಿಚಾರಣೆಗೆ ವಶಕ್ಕೆ ಪಡೆದಿದ್ದಾರೆ .

ಕೋವಿಡ್ ಹತ್ತೊಂಬತ್ತು ಸಾಂಕ್ರಾಮಿಕ ರೋಗದ ಪ್ರಯುಕ್ತ ಹಾಕಲಾದ ಲೊಕ್ಡೌನ್ ಕೊನೆಗೊಂಡು ನಂತರ ಸೊತ್ತು ಕಳವು ಪ್ರಕರಣಗಳು ವರದಿಯಾಗಿದ್ದು , ಇದರ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದೆ ವಾಹನ ಕಳವು ಮನೆಗಳ್ಳತನ ಸರಗಳ್ಳತನ ದೇವಸ್ಥಾನ ಕಳವು ದನ ಕಳವು ಇತ್ಯಾದಿ ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಈ ದಿನ ನಸುಕಿನ ಜಾವದಲ್ಲಿ ವಶಕ್ಕೆ ಪಡೆದು ಅವರುಗಳು ಸದ್ಯ ಜೀವನೋಪಾಯಕ್ಕಾಗಿ ಯಾವ ವೃತ್ತಿ ಮಾಡುತ್ತಿದ್ದಾರೆ ಇತ್ಯಾದಿ ಮಾಹಿತಿಗಳ ಬಗ್ಗೆ ವಿಚಾರಿಸಿದ್ದು ಅವರಿಂದ ಉಪಯುಕ್ತ ಮಾಹಿತಿಗಳನ್ನು ಪಡೆಯಲಾಗಿದೆ .

ಅವರಿಂದ ನೂರ ಎಪ್ಪತ್ತ್ 9ಮೊಬೈಲ್ ಫೋನ್ ಅರವತ್ತ್ 7ವಾಹನಗಳನ್ನು ವಶಕ್ಕೆ ಪಡೆದ ನೂರ ಇಪ್ಪತ್ತು ಅಸಾಮಿಗಳ ಮೇಲೆ ಕಲಂ 110 crpc ತೊಂಬತ್ತೇಳು ಆಸಾಮಿಗಳ ಮೇಲೆ ಕಲಂ ನೂರ 7ಸಿಆರ್ ಪಿ ಹಾಗೂ ಮೂವತ್ತೈದು ಆಸಾಮಿಗಳ ಮೇಲೆ ಕಲಂ ಇಪ್ಪತ್ತೇಳು ( 9 )ಮತ್ತು ಎನ್ ಡಿಪಿಎಸ್ ಪ್ರಕರಣಗಳಂತೆ ಎಲ್ಲಾ ಅಸ್ಸಾಮಿಗಳ ಮೇಲೆ ಪ್ರಕರಣ ದಾಖಲಿಸಿ ವಿಚಾರಣೆ ಮುಂದುವರಿಸಲಾಗಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search