• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಳೆಯ ಕಳ್ಳತನದ ಇನ್ನೂರಕ್ಕೂ ಹೆಚ್ಚು ಆರೋಪಿಗಳು ವಿಚಾರಣೆಗೆ ಪೊಲೀಸ್‌ ವಶಕ್ಕೆ!

Tulunadu News Posted On July 15, 2021
0


0
Shares
  • Share On Facebook
  • Tweet It

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಳ್ಳತನ ಪ್ರಕರಣಗಳಲ್ಲಿ ಈ ಹಿಂದೆ ಭಾಗಿಯಾಗಿರುವ ಇನ್ನೂರ ಐವತ್ತ ಎರಡು ಮಂದಿಯನ್ನು ಪೊಲೀಸರು ವಿಚಾರಣೆಗೆ ವಶಕ್ಕೆ ಪಡೆದಿದ್ದಾರೆ .

ಕೋವಿಡ್ ಹತ್ತೊಂಬತ್ತು ಸಾಂಕ್ರಾಮಿಕ ರೋಗದ ಪ್ರಯುಕ್ತ ಹಾಕಲಾದ ಲೊಕ್ಡೌನ್ ಕೊನೆಗೊಂಡು ನಂತರ ಸೊತ್ತು ಕಳವು ಪ್ರಕರಣಗಳು ವರದಿಯಾಗಿದ್ದು , ಇದರ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದೆ ವಾಹನ ಕಳವು ಮನೆಗಳ್ಳತನ ಸರಗಳ್ಳತನ ದೇವಸ್ಥಾನ ಕಳವು ದನ ಕಳವು ಇತ್ಯಾದಿ ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಈ ದಿನ ನಸುಕಿನ ಜಾವದಲ್ಲಿ ವಶಕ್ಕೆ ಪಡೆದು ಅವರುಗಳು ಸದ್ಯ ಜೀವನೋಪಾಯಕ್ಕಾಗಿ ಯಾವ ವೃತ್ತಿ ಮಾಡುತ್ತಿದ್ದಾರೆ ಇತ್ಯಾದಿ ಮಾಹಿತಿಗಳ ಬಗ್ಗೆ ವಿಚಾರಿಸಿದ್ದು ಅವರಿಂದ ಉಪಯುಕ್ತ ಮಾಹಿತಿಗಳನ್ನು ಪಡೆಯಲಾಗಿದೆ .

ಅವರಿಂದ ನೂರ ಎಪ್ಪತ್ತ್ 9ಮೊಬೈಲ್ ಫೋನ್ ಅರವತ್ತ್ 7ವಾಹನಗಳನ್ನು ವಶಕ್ಕೆ ಪಡೆದ ನೂರ ಇಪ್ಪತ್ತು ಅಸಾಮಿಗಳ ಮೇಲೆ ಕಲಂ 110 crpc ತೊಂಬತ್ತೇಳು ಆಸಾಮಿಗಳ ಮೇಲೆ ಕಲಂ ನೂರ 7ಸಿಆರ್ ಪಿ ಹಾಗೂ ಮೂವತ್ತೈದು ಆಸಾಮಿಗಳ ಮೇಲೆ ಕಲಂ ಇಪ್ಪತ್ತೇಳು ( 9 )ಮತ್ತು ಎನ್ ಡಿಪಿಎಸ್ ಪ್ರಕರಣಗಳಂತೆ ಎಲ್ಲಾ ಅಸ್ಸಾಮಿಗಳ ಮೇಲೆ ಪ್ರಕರಣ ದಾಖಲಿಸಿ ವಿಚಾರಣೆ ಮುಂದುವರಿಸಲಾಗಿದೆ.

0
Shares
  • Share On Facebook
  • Tweet It




Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search