• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಳೆಯ ಕಳ್ಳತನದ ಇನ್ನೂರಕ್ಕೂ ಹೆಚ್ಚು ಆರೋಪಿಗಳು ವಿಚಾರಣೆಗೆ ಪೊಲೀಸ್‌ ವಶಕ್ಕೆ!

Tulunadu News Posted On July 15, 2021
0


0
Shares
  • Share On Facebook
  • Tweet It

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಳ್ಳತನ ಪ್ರಕರಣಗಳಲ್ಲಿ ಈ ಹಿಂದೆ ಭಾಗಿಯಾಗಿರುವ ಇನ್ನೂರ ಐವತ್ತ ಎರಡು ಮಂದಿಯನ್ನು ಪೊಲೀಸರು ವಿಚಾರಣೆಗೆ ವಶಕ್ಕೆ ಪಡೆದಿದ್ದಾರೆ .

ಕೋವಿಡ್ ಹತ್ತೊಂಬತ್ತು ಸಾಂಕ್ರಾಮಿಕ ರೋಗದ ಪ್ರಯುಕ್ತ ಹಾಕಲಾದ ಲೊಕ್ಡೌನ್ ಕೊನೆಗೊಂಡು ನಂತರ ಸೊತ್ತು ಕಳವು ಪ್ರಕರಣಗಳು ವರದಿಯಾಗಿದ್ದು , ಇದರ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದೆ ವಾಹನ ಕಳವು ಮನೆಗಳ್ಳತನ ಸರಗಳ್ಳತನ ದೇವಸ್ಥಾನ ಕಳವು ದನ ಕಳವು ಇತ್ಯಾದಿ ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಈ ದಿನ ನಸುಕಿನ ಜಾವದಲ್ಲಿ ವಶಕ್ಕೆ ಪಡೆದು ಅವರುಗಳು ಸದ್ಯ ಜೀವನೋಪಾಯಕ್ಕಾಗಿ ಯಾವ ವೃತ್ತಿ ಮಾಡುತ್ತಿದ್ದಾರೆ ಇತ್ಯಾದಿ ಮಾಹಿತಿಗಳ ಬಗ್ಗೆ ವಿಚಾರಿಸಿದ್ದು ಅವರಿಂದ ಉಪಯುಕ್ತ ಮಾಹಿತಿಗಳನ್ನು ಪಡೆಯಲಾಗಿದೆ .

ಅವರಿಂದ ನೂರ ಎಪ್ಪತ್ತ್ 9ಮೊಬೈಲ್ ಫೋನ್ ಅರವತ್ತ್ 7ವಾಹನಗಳನ್ನು ವಶಕ್ಕೆ ಪಡೆದ ನೂರ ಇಪ್ಪತ್ತು ಅಸಾಮಿಗಳ ಮೇಲೆ ಕಲಂ 110 crpc ತೊಂಬತ್ತೇಳು ಆಸಾಮಿಗಳ ಮೇಲೆ ಕಲಂ ನೂರ 7ಸಿಆರ್ ಪಿ ಹಾಗೂ ಮೂವತ್ತೈದು ಆಸಾಮಿಗಳ ಮೇಲೆ ಕಲಂ ಇಪ್ಪತ್ತೇಳು ( 9 )ಮತ್ತು ಎನ್ ಡಿಪಿಎಸ್ ಪ್ರಕರಣಗಳಂತೆ ಎಲ್ಲಾ ಅಸ್ಸಾಮಿಗಳ ಮೇಲೆ ಪ್ರಕರಣ ದಾಖಲಿಸಿ ವಿಚಾರಣೆ ಮುಂದುವರಿಸಲಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search