• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಳೆಯ ಕಳ್ಳತನದ ಇನ್ನೂರಕ್ಕೂ ಹೆಚ್ಚು ಆರೋಪಿಗಳು ವಿಚಾರಣೆಗೆ ಪೊಲೀಸ್‌ ವಶಕ್ಕೆ!

Tulunadu News Posted On July 15, 2021
0


0
Shares
  • Share On Facebook
  • Tweet It

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಳ್ಳತನ ಪ್ರಕರಣಗಳಲ್ಲಿ ಈ ಹಿಂದೆ ಭಾಗಿಯಾಗಿರುವ ಇನ್ನೂರ ಐವತ್ತ ಎರಡು ಮಂದಿಯನ್ನು ಪೊಲೀಸರು ವಿಚಾರಣೆಗೆ ವಶಕ್ಕೆ ಪಡೆದಿದ್ದಾರೆ .

ಕೋವಿಡ್ ಹತ್ತೊಂಬತ್ತು ಸಾಂಕ್ರಾಮಿಕ ರೋಗದ ಪ್ರಯುಕ್ತ ಹಾಕಲಾದ ಲೊಕ್ಡೌನ್ ಕೊನೆಗೊಂಡು ನಂತರ ಸೊತ್ತು ಕಳವು ಪ್ರಕರಣಗಳು ವರದಿಯಾಗಿದ್ದು , ಇದರ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದೆ ವಾಹನ ಕಳವು ಮನೆಗಳ್ಳತನ ಸರಗಳ್ಳತನ ದೇವಸ್ಥಾನ ಕಳವು ದನ ಕಳವು ಇತ್ಯಾದಿ ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಈ ದಿನ ನಸುಕಿನ ಜಾವದಲ್ಲಿ ವಶಕ್ಕೆ ಪಡೆದು ಅವರುಗಳು ಸದ್ಯ ಜೀವನೋಪಾಯಕ್ಕಾಗಿ ಯಾವ ವೃತ್ತಿ ಮಾಡುತ್ತಿದ್ದಾರೆ ಇತ್ಯಾದಿ ಮಾಹಿತಿಗಳ ಬಗ್ಗೆ ವಿಚಾರಿಸಿದ್ದು ಅವರಿಂದ ಉಪಯುಕ್ತ ಮಾಹಿತಿಗಳನ್ನು ಪಡೆಯಲಾಗಿದೆ .

ಅವರಿಂದ ನೂರ ಎಪ್ಪತ್ತ್ 9ಮೊಬೈಲ್ ಫೋನ್ ಅರವತ್ತ್ 7ವಾಹನಗಳನ್ನು ವಶಕ್ಕೆ ಪಡೆದ ನೂರ ಇಪ್ಪತ್ತು ಅಸಾಮಿಗಳ ಮೇಲೆ ಕಲಂ 110 crpc ತೊಂಬತ್ತೇಳು ಆಸಾಮಿಗಳ ಮೇಲೆ ಕಲಂ ನೂರ 7ಸಿಆರ್ ಪಿ ಹಾಗೂ ಮೂವತ್ತೈದು ಆಸಾಮಿಗಳ ಮೇಲೆ ಕಲಂ ಇಪ್ಪತ್ತೇಳು ( 9 )ಮತ್ತು ಎನ್ ಡಿಪಿಎಸ್ ಪ್ರಕರಣಗಳಂತೆ ಎಲ್ಲಾ ಅಸ್ಸಾಮಿಗಳ ಮೇಲೆ ಪ್ರಕರಣ ದಾಖಲಿಸಿ ವಿಚಾರಣೆ ಮುಂದುವರಿಸಲಾಗಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search