• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುದ್ರೋಳಿ ಕಸಾಯಿಖಾನೆಯಲ್ಲಿ ಗೋವುಗಳ ಮಾರಣಹೋಮ!

Tulunadu News Posted On July 21, 2021
0


0
Shares
  • Share On Facebook
  • Tweet It

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಬಕ್ರೀದ್ ಹೆಸರಿನಲ್ಲಿ ಕುದ್ರೋಳಿಯ ನಿಷೇಧಿತ ಕಸಾಯಿಖಾನೆಯಲ್ಲಿ ಕಾನೂನು ಬಾಹಿರವಾಗಿ ಗೋವುಗಳ ಮಾರಣ ಹೋಮ ನಡೆದಿದೆ. ನಿಷೇಧಿತ ಕಸಾಯಿಖಾನೆಯ ಬಳಿ ಅನಧಿಕೃತವಾಗಿ ಅನೇಕ ಗೋವುಗಳನ್ನು ಕೂಡಿ ಹಾಕಿರುವ ಕುರಿತು ಸ್ಥಳೀಯರು ನೀಡಿದ ಮಾಹಿತಿಯನ್ವಯ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಅನಿಮಲ್ ವೆಲ್ಫೇರ್ ಬೋರ್ಡ್ ಹಾಗೂ ಪೋಲಿಸ್ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಅಮಾನವೀಯವಾಗಿ ಕೂಡಿ ಹಾಕಲಾದ ಕೆಲವು ಗೋವುಗಳನ್ನು ರಕ್ಷಿಸಲಾಗಿದೆ. ಆದರೆ ಅಷ್ಟರಲ್ಲಾಗಲೇ ಅನೇಕ ಗೋವುಗಳ ಮಾರಣಹೋಮ ನಡೆಸಲಾಗಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದರೂ ನಿಷೇಧಿತ ಕಸಾಯಿಖಾನೆಯಲ್ಲಿ ರಾಜಾರೋಷವಾಗಿ ಗೋವುಗಳ ಮಾರಣಹೋಮ ನಡೆಯುತ್ತಿದೆ.

ಬಕ್ರೀದ್ ಹಬ್ಬದ ಹೆಸರಿನಲ್ಲಿ ರಾಜ್ಯ ಸರಕಾರ ಜಾರಿಗೊಳಿಸಿರುವ ಕಾನೂನು ಉಲ್ಲಂಘಿಸಿ ಗೋವುಗಳ ಮಾರಣಹೋಮ ನಡೆಸಿದ ಅಪರಾಧಿಗಳು ಸ್ಥಳದಿಂದ ಪರಾರಿಯಾಗಿದ್ದು ಪೋಲಿಸರು ಪ್ರಕರಣ ದಾಖಲಿಸಿದ್ದಾರೆ. ರಾಜ್ಯದಲ್ಲಿ ಜಾನುವಾರು ಹತ್ಯೆ ನಿಷೇಧ ಕಾಯ್ದೆ ಮತ್ತು ಸಂರಕ್ಷಣಾ ಅಧಿನಿಯಮ 2020 ಜಾರಿಯಲ್ಲಿದ್ದರೂ ಕೂಡ ಮಂಗಳೂರು ಮಹಾನಗರ ಪಾಲಿಕೆಯು ಮುಚ್ಚಿರುವ ಕಸಾಯಿಖಾನೆಯ ಸಮೀಪದಲ್ಲೇ ಗೋವುಗಳ ಮಾರಣಹೋಮ ನಡೆದಿರುವುದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಮತ್ತು ಪೋಲಿಸ್ ಇಲಾಖೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search