• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿಲ್ಲೆಯಲ್ಲಿ ಕೋವಿಡ್‌ ನಿಯಮ ಪಾಲಿಸಿಕೊಂಡು ಈದ್‌ ಮಿಲಾದ್‌ ಅನ್ನು ಸರಳವಾಗಿ ಆಚರಿಸಿ-ಜಿಲ್ಲಾಧಿಕಾರಿ ಡಾ|ರಾಜೇಂದ್ರ

Tulunadu News Posted On October 18, 2021
0


0
Shares
  • Share On Facebook
  • Tweet It

ಈದ್‌ ಮಿಲಾದ್‌ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸ ಲಾಗಿದೆ.ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಪ್ರವಚನ ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ಸಾಂಸ್ಕೃತಿಕ ಕಾರ್ಯಕ್ರಮ/ಸಭೆ/ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ.

ಮಸೀದಿ ಹಾಗೂ ದರ್ಗಾಗಳಲ್ಲಿ ಸುರಕ್ಷಿತ ಅಂತರ ಹಾಗೂ ಕೋವಿಡ್‌ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜತೆಗೆ ದೈಹಿಕ ಅಂತರ ಕಾಪಾಡಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ಡಿಜಿಟಲ್‌ ಸೌಂಡ್‌ ಸಿಸ್ಟಮ್‌ ಬಳಕೆ ಮಾಡಬಾರದು.

ಕೋವಿಡ್‌ ಸಮುಚಿತ ವರ್ತನೆಗಳೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಮಸೀದಿಗಳಲ್ಲಿ ನಮಾಜ್‌ ನಿರ್ವಹಿಸುವವರ ಮಧ್ಯೆ ಕನಿಷ್ಠ ಆರು ಅಡಿ ಅಂತರ ಇರಬೇಕು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ.ಮಸೀದಿಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ (ಸಭಾಂಗಣ, ಸಮುದಾಯ ಭವನ, ಶಾದಿಮಹಲ್‌, ಇತರ ತೆರೆದ ಜಾಗ) ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search