• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು: ಉಗ್ರರಿಗೆ ಹಣಕಾಸು ನೆರವು ನೀಡಿದ್ದ ಪಂಜಿಮೊಗರು ದಂಪತಿಗೆ 10 ವರ್ಷ ಜೈಲು!

Tulunadu News Posted On November 26, 2021
0


0
Shares
  • Share On Facebook
  • Tweet It

ಮಂಗಳೂರು: ಉಗ್ರರಿಗೆ ಹಣ ಪೂರೈಸಿದ್ದ ಪಂಜಿಮೊಗರು ಮೂಲದ ದಂಪತಿ ಸೇರಿ ನಾಲ್ವರಿಗೆ ಛತ್ತೀಸ್‌ ಘಡ ನ್ಯಾಯಾಯಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮಂಗಳೂರಿನ ಪಂಜಿಮೊಗರು ಮೂಲದ ದಂಪತಿ ಹುಸೈನ್‌ 42 ಪತ್ನಿ ಆಯೀಷಾ ಬಾನು  38, ಧಿರಜ್‌ ಸಾವೋ 21 ಮತ್ತು ಪಪ್ಪು ಮಂಡಲ್‌ ಎಂಬುವವರು ಶಿಕ್ಷೆಗೊಳಗಾದವರು.

2013 ನವೆಂಬರ್‌ ನಲ್ಲಿ  ಬಿಹಾರ ಛತ್ತೀಸ್ಗಡ್‌ದಲ್ಲಿ 10 ಕ್ಕೂ ಹೆಚ್ಚು ನಿಷೇಧಿತ  ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರನ್ನು ಪೋಲಿಸರು ವಿಚಾರಣೆ ಮಾಡಿ ಉಗ್ರರಿಗೆ ಹಣ ಪೂರೈಕೆಯ ಬಗ್ಗೆ ಅಧಿಕಾರಿಗಳು ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಮೇರೆಗೆ ಹುಡುಕಿಕೊಂಡು ಬಂದ ಪೋಲಿಸರು ಮಂಗಳೂರಿನ ಪಂಜಿಮೊಗರು ದಂಪತಿಯನ್ನು ವಶಕ್ಕೆ ಪಡೆದಿದ್ದರು.

ದಂಪತಿ ಮತ್ತು ಮುಝಾಹಿಧಿನ್ ಉಗ್ರರ ಮಧ್ಯೆ ಕೋಟ್ಯಾಂತರ ಹಣ ವ್ಯವಹಾರ ಮಾಡಿರುವುದು ಬ್ಯಾಂಕ್‌ ಖಾತೆಯ ಮೂಲಕ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಸಾಕ್ಷಿ ಸಿಕ್ಕತ್ತು ಇದರ ಆಧಾರದಲ್ಲಿ  ಇವರ ವಿರುಧ್ದ ದೇಶ ದ್ರೋಹ ಕಾಯ್ದೆಯಡಿ   ರಾಯ್‌ ಪುರ ಕೋರ್ಟ್‌  ದಂಪತಿ ಸೇರಿ ನಾಲ್ವರಿಗೆ  10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

ದಂಪತಿ ನೆರೆಹೊರೆಯಲ್ಲಿ ಸಭ್ಯರಂತೆ ವರ್ತಿಸಿ, ತಮ್ಮ ಕುಕೃತ್ಯವನ್ನು ರಾಯ್‌ ಪುರಕ್ಕೆ ಆಗಾಗ ಹೋಗಿ ಬಂದು ಮಾಡುತ್ತಿದ್ದರು. ಇವರ ಬಳಿ 50 ಕ್ಕೂ ಹೆಚ್ಚು ಬ್ಯಾಂಕ್‌ ನಲ್ಲಿ ವ್ಯವಹಾರ ಇರವುದು ಮತ್ತು ನೆಟ್‌ ಬ್ಯಾಂಕಿಂಗ್‌ ಮೂಲಕ ಹಣ ವರ್ಗಾಹಿಸುತ್ತಿರುವುದು ಬೆಳಕಿಗೆ ಬಂದಿದೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search