• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು: ಉಗ್ರರಿಗೆ ಹಣಕಾಸು ನೆರವು ನೀಡಿದ್ದ ಪಂಜಿಮೊಗರು ದಂಪತಿಗೆ 10 ವರ್ಷ ಜೈಲು!

Tulunadu News Posted On November 26, 2021
0


0
Shares
  • Share On Facebook
  • Tweet It

ಮಂಗಳೂರು: ಉಗ್ರರಿಗೆ ಹಣ ಪೂರೈಸಿದ್ದ ಪಂಜಿಮೊಗರು ಮೂಲದ ದಂಪತಿ ಸೇರಿ ನಾಲ್ವರಿಗೆ ಛತ್ತೀಸ್‌ ಘಡ ನ್ಯಾಯಾಯಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮಂಗಳೂರಿನ ಪಂಜಿಮೊಗರು ಮೂಲದ ದಂಪತಿ ಹುಸೈನ್‌ 42 ಪತ್ನಿ ಆಯೀಷಾ ಬಾನು  38, ಧಿರಜ್‌ ಸಾವೋ 21 ಮತ್ತು ಪಪ್ಪು ಮಂಡಲ್‌ ಎಂಬುವವರು ಶಿಕ್ಷೆಗೊಳಗಾದವರು.

2013 ನವೆಂಬರ್‌ ನಲ್ಲಿ  ಬಿಹಾರ ಛತ್ತೀಸ್ಗಡ್‌ದಲ್ಲಿ 10 ಕ್ಕೂ ಹೆಚ್ಚು ನಿಷೇಧಿತ  ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರನ್ನು ಪೋಲಿಸರು ವಿಚಾರಣೆ ಮಾಡಿ ಉಗ್ರರಿಗೆ ಹಣ ಪೂರೈಕೆಯ ಬಗ್ಗೆ ಅಧಿಕಾರಿಗಳು ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಮೇರೆಗೆ ಹುಡುಕಿಕೊಂಡು ಬಂದ ಪೋಲಿಸರು ಮಂಗಳೂರಿನ ಪಂಜಿಮೊಗರು ದಂಪತಿಯನ್ನು ವಶಕ್ಕೆ ಪಡೆದಿದ್ದರು.

ದಂಪತಿ ಮತ್ತು ಮುಝಾಹಿಧಿನ್ ಉಗ್ರರ ಮಧ್ಯೆ ಕೋಟ್ಯಾಂತರ ಹಣ ವ್ಯವಹಾರ ಮಾಡಿರುವುದು ಬ್ಯಾಂಕ್‌ ಖಾತೆಯ ಮೂಲಕ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಸಾಕ್ಷಿ ಸಿಕ್ಕತ್ತು ಇದರ ಆಧಾರದಲ್ಲಿ  ಇವರ ವಿರುಧ್ದ ದೇಶ ದ್ರೋಹ ಕಾಯ್ದೆಯಡಿ   ರಾಯ್‌ ಪುರ ಕೋರ್ಟ್‌  ದಂಪತಿ ಸೇರಿ ನಾಲ್ವರಿಗೆ  10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

ದಂಪತಿ ನೆರೆಹೊರೆಯಲ್ಲಿ ಸಭ್ಯರಂತೆ ವರ್ತಿಸಿ, ತಮ್ಮ ಕುಕೃತ್ಯವನ್ನು ರಾಯ್‌ ಪುರಕ್ಕೆ ಆಗಾಗ ಹೋಗಿ ಬಂದು ಮಾಡುತ್ತಿದ್ದರು. ಇವರ ಬಳಿ 50 ಕ್ಕೂ ಹೆಚ್ಚು ಬ್ಯಾಂಕ್‌ ನಲ್ಲಿ ವ್ಯವಹಾರ ಇರವುದು ಮತ್ತು ನೆಟ್‌ ಬ್ಯಾಂಕಿಂಗ್‌ ಮೂಲಕ ಹಣ ವರ್ಗಾಹಿಸುತ್ತಿರುವುದು ಬೆಳಕಿಗೆ ಬಂದಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search