• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು: ಉಗ್ರರಿಗೆ ಹಣಕಾಸು ನೆರವು ನೀಡಿದ್ದ ಪಂಜಿಮೊಗರು ದಂಪತಿಗೆ 10 ವರ್ಷ ಜೈಲು!

Tulunadu News Posted On November 26, 2021
0


0
Shares
  • Share On Facebook
  • Tweet It

ಮಂಗಳೂರು: ಉಗ್ರರಿಗೆ ಹಣ ಪೂರೈಸಿದ್ದ ಪಂಜಿಮೊಗರು ಮೂಲದ ದಂಪತಿ ಸೇರಿ ನಾಲ್ವರಿಗೆ ಛತ್ತೀಸ್‌ ಘಡ ನ್ಯಾಯಾಯಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮಂಗಳೂರಿನ ಪಂಜಿಮೊಗರು ಮೂಲದ ದಂಪತಿ ಹುಸೈನ್‌ 42 ಪತ್ನಿ ಆಯೀಷಾ ಬಾನು  38, ಧಿರಜ್‌ ಸಾವೋ 21 ಮತ್ತು ಪಪ್ಪು ಮಂಡಲ್‌ ಎಂಬುವವರು ಶಿಕ್ಷೆಗೊಳಗಾದವರು.

2013 ನವೆಂಬರ್‌ ನಲ್ಲಿ  ಬಿಹಾರ ಛತ್ತೀಸ್ಗಡ್‌ದಲ್ಲಿ 10 ಕ್ಕೂ ಹೆಚ್ಚು ನಿಷೇಧಿತ  ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರನ್ನು ಪೋಲಿಸರು ವಿಚಾರಣೆ ಮಾಡಿ ಉಗ್ರರಿಗೆ ಹಣ ಪೂರೈಕೆಯ ಬಗ್ಗೆ ಅಧಿಕಾರಿಗಳು ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಮೇರೆಗೆ ಹುಡುಕಿಕೊಂಡು ಬಂದ ಪೋಲಿಸರು ಮಂಗಳೂರಿನ ಪಂಜಿಮೊಗರು ದಂಪತಿಯನ್ನು ವಶಕ್ಕೆ ಪಡೆದಿದ್ದರು.

ದಂಪತಿ ಮತ್ತು ಮುಝಾಹಿಧಿನ್ ಉಗ್ರರ ಮಧ್ಯೆ ಕೋಟ್ಯಾಂತರ ಹಣ ವ್ಯವಹಾರ ಮಾಡಿರುವುದು ಬ್ಯಾಂಕ್‌ ಖಾತೆಯ ಮೂಲಕ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಸಾಕ್ಷಿ ಸಿಕ್ಕತ್ತು ಇದರ ಆಧಾರದಲ್ಲಿ  ಇವರ ವಿರುಧ್ದ ದೇಶ ದ್ರೋಹ ಕಾಯ್ದೆಯಡಿ   ರಾಯ್‌ ಪುರ ಕೋರ್ಟ್‌  ದಂಪತಿ ಸೇರಿ ನಾಲ್ವರಿಗೆ  10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

ದಂಪತಿ ನೆರೆಹೊರೆಯಲ್ಲಿ ಸಭ್ಯರಂತೆ ವರ್ತಿಸಿ, ತಮ್ಮ ಕುಕೃತ್ಯವನ್ನು ರಾಯ್‌ ಪುರಕ್ಕೆ ಆಗಾಗ ಹೋಗಿ ಬಂದು ಮಾಡುತ್ತಿದ್ದರು. ಇವರ ಬಳಿ 50 ಕ್ಕೂ ಹೆಚ್ಚು ಬ್ಯಾಂಕ್‌ ನಲ್ಲಿ ವ್ಯವಹಾರ ಇರವುದು ಮತ್ತು ನೆಟ್‌ ಬ್ಯಾಂಕಿಂಗ್‌ ಮೂಲಕ ಹಣ ವರ್ಗಾಹಿಸುತ್ತಿರುವುದು ಬೆಳಕಿಗೆ ಬಂದಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search