• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರು: ಒಂಟಿ ದ್ವಿಚಕ್ರ ವಾಹನವನ್ನೇ ಟಾರ್ಗೆಟ್ ಮಾಡಿ ಅಟ್ಯಾಕ್! ಮಂಗಳಮುಖಿ ಅಂದರ್

Tulunadu News Posted On November 30, 2021


  • Share On Facebook
  • Tweet It

ಮಂಗಳೂರು: ಒಂಟಿ ದ್ವಿಚಕ್ರ ವಾಹನವನ್ನೇ ಟಾರ್ಗೆಟ್ ಮಾಡಿ ಸವಾರನನ್ನು ಸುಲಿಗೆ‌ ಮಾಡುತ್ತಿದ್ದ ಮಂಗಳಮುಖಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಇಜಿಪುರ ನಿವಾಸಿ ಅಭಿಷೇಕ್ ಅಲಿಯಾಸ್ ಗೊಂಬೆ ಅಲಿಯಾಸ್ ಅನಾಮಿಕ(27) ಬಂಧಿತ ಮಂಗಳಮುಖಿ.

ಮಂಗಳೂರಿನ ನಂತೂರು ಪದವು ಬಳಿಯಿರುವ ಬಿಎಸ್ಎನ್ಎಲ್ ಎಕ್ಸ್ ಚೇಂಜ್ ಬಳಿ ಗಣೇಶ್ ಶೆಟ್ಟಿ ಎಂಬವರು ಬೈಕ್ ನಲ್ಲಿ ಬರುತ್ತಿದ್ದರು. ಈ ಸಂದರ್ಭ ಈ ಮಂಗಳಮುಖಿ ರಸ್ತೆಗೆ ಅಡ್ಡವಾಗಿ ನಿಂತು ಬೈಕ್ ತಡೆದಿದ್ದಾನೆ.

ಬಳಿಕ ಹತ್ತಿರ ಬಂದು ಗಣೇಶ್ ಶೆಟ್ಟಿಯವರಿಗೆ ಪೆಪ್ಪರ್ ಸ್ಪ್ರೇ ಸಿಂಪಡಿಸಿ ಅವರ ಕತ್ತಿನಲ್ಲಿದ್ದ 24 ಗ್ರಾಂ ಸರವನ್ನು ಎಗರಿಸಿದ್ದಾನೆ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಮಂಗಳಮುಖಿಯನ್ನು ಪತ್ತೆಹಚ್ಚಿರುವ ಪೊಲೀಸರು ‌ಅರೆಸ್ಟ್ ಮಾಡಿದ್ದಾರೆ. ಈತನಿಂದ 71 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡ ಪೊಲೀಸರಿಗೆ ಈತ ಇಂತಹ ಮೂರು ಕೃತ್ಯದಲ್ಲಿ ಭಾಗಿಯಾಗಿರೋದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search