• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ರಾಜ್ಯ-ಅಂತರ್ ರಾಜ್ಯ ಕಳ್ಳತನ ಪ್ರಕರಣ ಪ್ರಮುಖ ಆರೋಪಿಯ ಬಂಧನ

Tulunadu News Posted On December 2, 2021
0


0
Shares
  • Share On Facebook
  • Tweet It

ಬಜಪೆ:ರಾಜ್ಯ,ಅಂತರ್ ರಾಜ್ಯಗಳಲ್ಲಿನ ಹಲವು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಅಬ್ಬಾಸ್ ಮಿಯಾಪದವು ಬಂಧಿತ ಆರೋಪಿಯಾಗಿದ್ದಾನೆ.ಬಂಧಿತ ಆರೋಪಿಯಿಂದ 5 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಆರೋಪಿಯು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಆರೋಪಿಯ ಬಗ್ಗೆ ಮನೆಕಳವು,ಗ್ಯಾಸ್ ಸಿಲಿಂಡರ್ ಕಳವು,ಬೈಕ್ ಕಳ್ಳತನ,ಬೀಟೆ ಮರ ಕಳ್ಳತನ ಕ್ಕೆ ಸಂಬಂಧಿಸಿ ಕೊಣಾಜೆ,ಉಳ್ಳಾಲ್,ಬೆಳ್ತಂಗಡಿ,ಕೇರಳದ ಕುಂಬ್ಳೆ,ಮಂಜೇಶ್ವರ ಪೊಲೀಸ್ ಠಾಣೆಗಳಲ್ಲಿ ಒಟ್ಟು 20 ಕ್ಕೂ ಹೆಚ್ಚು ಕೇಸುಗಳು ದಾಖಲಾಗಿತ್ತು.

ಮಂಗಳೂರು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರ ಮಾರ್ಗದರ್ಶನದಂತೆ ಡಿಸಿಪಿ ಹರಿರಾಮ್ ಶಂಕರ್(ಕಾ.ಸು),ಡಿಸಿಪಿ ದಿನೇಶ್ ಕುಮಾರ್ (ಅ.ಸಂ) ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಎನ್.ಮಹೇಶ್ ಕುಮಾರ್ ನೇತೃತ್ವದಲ್ಲಿ ಬಜಪೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ,ಸಿಬ್ಬಂದಿಗಳಾದ ಪಿ ಎಸ್ ಐ ಪೂವಪ್ಪ,ರಾಘವೇಂದ್ರ ನಾಯಕ್,ಶ್ರೀಮತಿ ಕಮಲ,ಪ್ರೊ.ಪಿಎಸ್ ಐ ಅರುಣಕುಮಾರ,ರಾಮ ಪೂಜಾರಿ ಮೇರಮಜಲು,ಸಂತೋಷ ಡಿಕೆ ಸುಳ್ಯ,ರಶೀದ ಶೇಖ್,ಸುಜನ್,ಸಿದ್ದಲಿಂಗಯ್ಯ ಹಿರೇಮಠ್,ಕಮಲಾಕ್ಷ,ರಾಜೇಶ, ಹೊನ್ನಪ್ಪ ಗೌಡ,ಎಪ್.ಬಿಯು ವಿಭಾಗದ ಪ್ರಕಾಶ್,ಕಂಪ್ಯೂಟರ್ ವಿಭಾಗದ ಮನೋಜ್ ಹಾಗೂ ಮತ್ತಿತರರು ಕಾರ್ಯದಲ್ಲಿ ಸಹಕರಿಸಿದ್ದರು.

0
Shares
  • Share On Facebook
  • Tweet It




Trending Now
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
  • Popular Posts

    • 1
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 2
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 3
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 4
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search