• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ರಾಜ್ಯ-ಅಂತರ್ ರಾಜ್ಯ ಕಳ್ಳತನ ಪ್ರಕರಣ ಪ್ರಮುಖ ಆರೋಪಿಯ ಬಂಧನ

Tulunadu News Posted On December 2, 2021
0


0
Shares
  • Share On Facebook
  • Tweet It

ಬಜಪೆ:ರಾಜ್ಯ,ಅಂತರ್ ರಾಜ್ಯಗಳಲ್ಲಿನ ಹಲವು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಅಬ್ಬಾಸ್ ಮಿಯಾಪದವು ಬಂಧಿತ ಆರೋಪಿಯಾಗಿದ್ದಾನೆ.ಬಂಧಿತ ಆರೋಪಿಯಿಂದ 5 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಆರೋಪಿಯು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಆರೋಪಿಯ ಬಗ್ಗೆ ಮನೆಕಳವು,ಗ್ಯಾಸ್ ಸಿಲಿಂಡರ್ ಕಳವು,ಬೈಕ್ ಕಳ್ಳತನ,ಬೀಟೆ ಮರ ಕಳ್ಳತನ ಕ್ಕೆ ಸಂಬಂಧಿಸಿ ಕೊಣಾಜೆ,ಉಳ್ಳಾಲ್,ಬೆಳ್ತಂಗಡಿ,ಕೇರಳದ ಕುಂಬ್ಳೆ,ಮಂಜೇಶ್ವರ ಪೊಲೀಸ್ ಠಾಣೆಗಳಲ್ಲಿ ಒಟ್ಟು 20 ಕ್ಕೂ ಹೆಚ್ಚು ಕೇಸುಗಳು ದಾಖಲಾಗಿತ್ತು.

ಮಂಗಳೂರು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರ ಮಾರ್ಗದರ್ಶನದಂತೆ ಡಿಸಿಪಿ ಹರಿರಾಮ್ ಶಂಕರ್(ಕಾ.ಸು),ಡಿಸಿಪಿ ದಿನೇಶ್ ಕುಮಾರ್ (ಅ.ಸಂ) ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಎನ್.ಮಹೇಶ್ ಕುಮಾರ್ ನೇತೃತ್ವದಲ್ಲಿ ಬಜಪೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ,ಸಿಬ್ಬಂದಿಗಳಾದ ಪಿ ಎಸ್ ಐ ಪೂವಪ್ಪ,ರಾಘವೇಂದ್ರ ನಾಯಕ್,ಶ್ರೀಮತಿ ಕಮಲ,ಪ್ರೊ.ಪಿಎಸ್ ಐ ಅರುಣಕುಮಾರ,ರಾಮ ಪೂಜಾರಿ ಮೇರಮಜಲು,ಸಂತೋಷ ಡಿಕೆ ಸುಳ್ಯ,ರಶೀದ ಶೇಖ್,ಸುಜನ್,ಸಿದ್ದಲಿಂಗಯ್ಯ ಹಿರೇಮಠ್,ಕಮಲಾಕ್ಷ,ರಾಜೇಶ, ಹೊನ್ನಪ್ಪ ಗೌಡ,ಎಪ್.ಬಿಯು ವಿಭಾಗದ ಪ್ರಕಾಶ್,ಕಂಪ್ಯೂಟರ್ ವಿಭಾಗದ ಮನೋಜ್ ಹಾಗೂ ಮತ್ತಿತರರು ಕಾರ್ಯದಲ್ಲಿ ಸಹಕರಿಸಿದ್ದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search