• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ರಾಜ್ಯ-ಅಂತರ್ ರಾಜ್ಯ ಕಳ್ಳತನ ಪ್ರಕರಣ ಪ್ರಮುಖ ಆರೋಪಿಯ ಬಂಧನ

Tulunadu News Posted On December 2, 2021
0


0
Shares
  • Share On Facebook
  • Tweet It

ಬಜಪೆ:ರಾಜ್ಯ,ಅಂತರ್ ರಾಜ್ಯಗಳಲ್ಲಿನ ಹಲವು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಅಬ್ಬಾಸ್ ಮಿಯಾಪದವು ಬಂಧಿತ ಆರೋಪಿಯಾಗಿದ್ದಾನೆ.ಬಂಧಿತ ಆರೋಪಿಯಿಂದ 5 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಆರೋಪಿಯು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಆರೋಪಿಯ ಬಗ್ಗೆ ಮನೆಕಳವು,ಗ್ಯಾಸ್ ಸಿಲಿಂಡರ್ ಕಳವು,ಬೈಕ್ ಕಳ್ಳತನ,ಬೀಟೆ ಮರ ಕಳ್ಳತನ ಕ್ಕೆ ಸಂಬಂಧಿಸಿ ಕೊಣಾಜೆ,ಉಳ್ಳಾಲ್,ಬೆಳ್ತಂಗಡಿ,ಕೇರಳದ ಕುಂಬ್ಳೆ,ಮಂಜೇಶ್ವರ ಪೊಲೀಸ್ ಠಾಣೆಗಳಲ್ಲಿ ಒಟ್ಟು 20 ಕ್ಕೂ ಹೆಚ್ಚು ಕೇಸುಗಳು ದಾಖಲಾಗಿತ್ತು.

ಮಂಗಳೂರು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರ ಮಾರ್ಗದರ್ಶನದಂತೆ ಡಿಸಿಪಿ ಹರಿರಾಮ್ ಶಂಕರ್(ಕಾ.ಸು),ಡಿಸಿಪಿ ದಿನೇಶ್ ಕುಮಾರ್ (ಅ.ಸಂ) ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಎನ್.ಮಹೇಶ್ ಕುಮಾರ್ ನೇತೃತ್ವದಲ್ಲಿ ಬಜಪೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ,ಸಿಬ್ಬಂದಿಗಳಾದ ಪಿ ಎಸ್ ಐ ಪೂವಪ್ಪ,ರಾಘವೇಂದ್ರ ನಾಯಕ್,ಶ್ರೀಮತಿ ಕಮಲ,ಪ್ರೊ.ಪಿಎಸ್ ಐ ಅರುಣಕುಮಾರ,ರಾಮ ಪೂಜಾರಿ ಮೇರಮಜಲು,ಸಂತೋಷ ಡಿಕೆ ಸುಳ್ಯ,ರಶೀದ ಶೇಖ್,ಸುಜನ್,ಸಿದ್ದಲಿಂಗಯ್ಯ ಹಿರೇಮಠ್,ಕಮಲಾಕ್ಷ,ರಾಜೇಶ, ಹೊನ್ನಪ್ಪ ಗೌಡ,ಎಪ್.ಬಿಯು ವಿಭಾಗದ ಪ್ರಕಾಶ್,ಕಂಪ್ಯೂಟರ್ ವಿಭಾಗದ ಮನೋಜ್ ಹಾಗೂ ಮತ್ತಿತರರು ಕಾರ್ಯದಲ್ಲಿ ಸಹಕರಿಸಿದ್ದರು.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search