• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತೊಕ್ಕೊಟ್ಟು: ಆಟೋ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ!

Tulunadu News Posted On December 3, 2021


  • Share On Facebook
  • Tweet It

ಆಟೋ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.
ಮಂಗಳೂರು ನಗರ ಭಾಗದಿಂದ ತೊಕ್ಕೊಟ್ಟು ಬಳಿಯ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಗೆ ತೆರಳುತ್ತಿದ್ದ ಆಟೋ ರಿಕ್ಷಾ ಚಾಲಕ, ಆಟೋ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.
ಮೃತರನ್ನು ಮೊಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ.

ಮಂಗಳೂರು ನಗರದಿಂದ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ಖರೀದಿಸಲೆಂದು ಇಂದು ನಸುಕಿನಲ್ಲಿ ವ್ಯಾಪಾರಿಯೋರ್ವರನ್ನ ಕರೆತರುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಮಂಗಳೂರಿನಿಂದ ಜಪ್ಪಿನ ಮೊಗರು ಹೆದ್ದಾರಿಯಲ್ಲೇ ಚಾಲಕನಿಗೆ ಕಣ್ಣು ಮಂಜಾಗಿದ್ದು ರಸ್ತೆ ಮಧ್ಯದ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಇತರೇ ಸಾರ್ವಜನಿಕರು ಆಟೋ ಚಾಲಕನಿಗೆ ಶುಶೂಷೆ ನೀಡಿದ್ದಾರೆ. ಚಾಲಕ ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದ ಕೂಡಲೇ ನೇತ್ರಾವತಿ ಸೇತುವೆಯ ಮಧ್ಯೆ ಆಟೋ ಸ್ಥಗಿತಗೊಂಡಿದ್ದು ಚಾಲಕ ಹೃದಯಾಘಾತಕ್ಕೆ ತುತ್ತಾಗಿ ಕುಸಿದು ಬಿದ್ದಿದ್ದಾರೆ.

  • Share On Facebook
  • Tweet It


- Advertisement -


Trending Now
ಯಡ್ಡಿ ಭೇಟಿ ಮಾಡಿದ ಶಾ ಕೊಟ್ಟ ಸಂದೇಶ ಕುತೂಹಲಕಾರಿ!
Tulunadu News August 6, 2022
ಸಿದ್ದು,ಡಿಕೆಶಿ ಆಲಿಂಗಿಸಿದ್ದು ಖುಷಿ ಎಂದ ರಾಹುಲ್!
Tulunadu News August 5, 2022
Leave A Reply

  • Recent Posts

    • ಯಡ್ಡಿ ಭೇಟಿ ಮಾಡಿದ ಶಾ ಕೊಟ್ಟ ಸಂದೇಶ ಕುತೂಹಲಕಾರಿ!
    • ಸಿದ್ದು,ಡಿಕೆಶಿ ಆಲಿಂಗಿಸಿದ್ದು ಖುಷಿ ಎಂದ ರಾಹುಲ್!
    • ಬೈಕ್ ನಲ್ಲಿ ಹಿಂದೆ ಕೂತುಕೊಂಡರೆ ಹುಶಾರ್!
    • ಸಂಜೆಯಿಂದ ಬಂದ್ ಮಾಡಿ ರೋಡ್ ಬ್ಲಾಕ್ ಮಾಡಿದರೆ ಆಗುತ್ತಾ?
    • ಪರಿಹಾರ ಕೊಡುವಾಗ ಒಂದು ರಾಜಧರ್ಮ, ಇನ್ನೊಂದು ಸಿದ್ಧಾಂತ ಧರ್ಮ!
    • ಬಿಜೆಪಿ ಕೆಡರ್ ಆಧಾರಿತ ಪಕ್ಷ, ಕಾರ್ಯಕರ್ತರು ನಾಯಕರನ್ನು ಪ್ರಶ್ನಿಸಬಲ್ಲರು!
    • ರಾಜೀನಾಮೆ ಕೊಡುತ್ತಿರುವವರು ಪಲಾಯನವಾದ ಮಾಡುತ್ತಿದ್ದಾರಾ?
    • ಪ್ರವೀಣ್ ಹತ್ಯೆ ಬಿಜೆಪಿ ನಾಯಕರಿಗೂ, ಕಾರ್ಯಕರ್ತರಿಗೂ ಮುಂದಿನ ದಾರಿ ತೋರಿಸಿದೆ!!
    • ರಮೇಶ್ ಮಾತಿನಿಂದಲಾದರೂ ಹಿರಿಯ ಕಾಂಗ್ರೆಸ್ಸಿಗರು ಮೈಚಳಿ ಬಿಡುತ್ತಾರಾ?
    • ಸೋನಿಯಾಗೆ ನೋ'ಬೆಲ್' ಕೊಡಿಸಲು ಖಾದರ್ ತಯಾರ್!
  • Popular Posts

    • 1
      ಯಡ್ಡಿ ಭೇಟಿ ಮಾಡಿದ ಶಾ ಕೊಟ್ಟ ಸಂದೇಶ ಕುತೂಹಲಕಾರಿ!
    • 2
      ಸಿದ್ದು,ಡಿಕೆಶಿ ಆಲಿಂಗಿಸಿದ್ದು ಖುಷಿ ಎಂದ ರಾಹುಲ್!
    • 3
      ಬೈಕ್ ನಲ್ಲಿ ಹಿಂದೆ ಕೂತುಕೊಂಡರೆ ಹುಶಾರ್!
    • 4
      ಸಂಜೆಯಿಂದ ಬಂದ್ ಮಾಡಿ ರೋಡ್ ಬ್ಲಾಕ್ ಮಾಡಿದರೆ ಆಗುತ್ತಾ?
    • 5
      ಪರಿಹಾರ ಕೊಡುವಾಗ ಒಂದು ರಾಜಧರ್ಮ, ಇನ್ನೊಂದು ಸಿದ್ಧಾಂತ ಧರ್ಮ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search