• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರಿನ ಹಲವು ದೇವಸ್ಥಾನ/ದೈವಸ್ಥಾನಗಳಲ್ಲಿ ಕಳ್ಳತನ ಪ್ರಕರಣ

Tulunadu News Posted On December 9, 2021
0


0
Shares
  • Share On Facebook
  • Tweet It

ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ 13 ದೇವಸ್ಥಾನ/ದೈವಸ್ಥಾನಗಳು ಮತ್ತು ಮೂರು ಮನೆಗಳಲ್ಲಿ ಕಳ್ಳತನ ನಡೆಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿ, ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಚಿಕ್ಕಮಗಳೂರು ಜಿಲ್ಲೆ ಬೈರಪುರದ ನಾಗ ನಾಯ್ಕ (55) ಮತ್ತು ದಾವಣಗೆರೆ ಜಿಲ್ಲೆಯ ಮಾರುತಿ.ಸಿ.ವಿ (33) ಎಂದು ಗುರುತಿಸಲಾಗಿದೆ.ಇವರನ್ನು ಡಿ.3ರಂದು ಸೆರೆ ಹಿಡಿಲಾಗಿದೆ.

https://tulunadunews.com/wp-content/uploads/2021/12/WhatsApp-Video-2021-12-09-at-3.47.31-PM.mp4

ಈ ಬಗ್ಗೆ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಪ್ರಮುಖ ಆರೋಪಿ ನಾಗ ನಾಯ್ಕ, ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ವಿಚಾರಣೆ ವೇಳೆಯಲ್ಲಿ 2018ರಿಂದ ಮಂಗಳೂರಿನ ಹಲವು ದೇವಸ್ಥಾನ/ ದೈವಸ್ಥಾನಗಳಲ್ಲಿ ತಾನು ನಡೆಸಿದ ಕಳ್ಳತನ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದ್ದಾನೆ.ಈತನ ನಗರದ ಮೈದಾನಗಳಲ್ಲಿ ವಾಸವಿದ್ದು. ಹಗಲು ಹೊತ್ತಿನಲ್ಲಿ ಒಂಟಿ ಮನೆಗಳನ್ನು, ದೇವಸ್ಥಾನಗಳನ್ನು ಗುರುತು ಮಾಡಿ ರಾತ್ರಿ ಕಳ್ಳತನ ಮಾಡಿ ನಂತರ ತನ್ನ ಊರಿಗೆ ಹೋಗಿ ಮತ್ತೋರ್ವ ಆರೋಪಿ ಮಾರುತಿಯ ಜುವಲ್ಲರಿ ಶಾಪ್ ನಲ್ಲಿ ಮಾರಾಟ ಮಾಡುತ್ತಿದ್ದ. ಆರೋಪಿ ಮಾರುತಿಯು ಈ ಹಿಂದೆ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದು, ನಾಗನಾಯ್ಕನ ಜೊತೆ ಸೇರಿ ಸ್ವಂತ ಜುವೆಲ್ಲರಿ ನಡೆಸುತ್ತಿದ್ದ. ಸದ್ಯ ಮಾರುತಿಯನ್ನು ಪೊಲೀಸರು ಬಂಧಿಸಿದ್ದು, 18 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು 10.40 ಲಕ್ಷ ರೂ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಾಲಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search