• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರಿನ ಹಲವು ದೇವಸ್ಥಾನ/ದೈವಸ್ಥಾನಗಳಲ್ಲಿ ಕಳ್ಳತನ ಪ್ರಕರಣ

Tulunadu News Posted On December 9, 2021
0


0
Shares
  • Share On Facebook
  • Tweet It

ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ 13 ದೇವಸ್ಥಾನ/ದೈವಸ್ಥಾನಗಳು ಮತ್ತು ಮೂರು ಮನೆಗಳಲ್ಲಿ ಕಳ್ಳತನ ನಡೆಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿ, ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಚಿಕ್ಕಮಗಳೂರು ಜಿಲ್ಲೆ ಬೈರಪುರದ ನಾಗ ನಾಯ್ಕ (55) ಮತ್ತು ದಾವಣಗೆರೆ ಜಿಲ್ಲೆಯ ಮಾರುತಿ.ಸಿ.ವಿ (33) ಎಂದು ಗುರುತಿಸಲಾಗಿದೆ.ಇವರನ್ನು ಡಿ.3ರಂದು ಸೆರೆ ಹಿಡಿಲಾಗಿದೆ.

https://tulunadunews.com/wp-content/uploads/2021/12/WhatsApp-Video-2021-12-09-at-3.47.31-PM.mp4

ಈ ಬಗ್ಗೆ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಪ್ರಮುಖ ಆರೋಪಿ ನಾಗ ನಾಯ್ಕ, ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ವಿಚಾರಣೆ ವೇಳೆಯಲ್ಲಿ 2018ರಿಂದ ಮಂಗಳೂರಿನ ಹಲವು ದೇವಸ್ಥಾನ/ ದೈವಸ್ಥಾನಗಳಲ್ಲಿ ತಾನು ನಡೆಸಿದ ಕಳ್ಳತನ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದ್ದಾನೆ.ಈತನ ನಗರದ ಮೈದಾನಗಳಲ್ಲಿ ವಾಸವಿದ್ದು. ಹಗಲು ಹೊತ್ತಿನಲ್ಲಿ ಒಂಟಿ ಮನೆಗಳನ್ನು, ದೇವಸ್ಥಾನಗಳನ್ನು ಗುರುತು ಮಾಡಿ ರಾತ್ರಿ ಕಳ್ಳತನ ಮಾಡಿ ನಂತರ ತನ್ನ ಊರಿಗೆ ಹೋಗಿ ಮತ್ತೋರ್ವ ಆರೋಪಿ ಮಾರುತಿಯ ಜುವಲ್ಲರಿ ಶಾಪ್ ನಲ್ಲಿ ಮಾರಾಟ ಮಾಡುತ್ತಿದ್ದ. ಆರೋಪಿ ಮಾರುತಿಯು ಈ ಹಿಂದೆ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದು, ನಾಗನಾಯ್ಕನ ಜೊತೆ ಸೇರಿ ಸ್ವಂತ ಜುವೆಲ್ಲರಿ ನಡೆಸುತ್ತಿದ್ದ. ಸದ್ಯ ಮಾರುತಿಯನ್ನು ಪೊಲೀಸರು ಬಂಧಿಸಿದ್ದು, 18 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು 10.40 ಲಕ್ಷ ರೂ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಾಲಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search