• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರಿನ ಹಲವು ದೇವಸ್ಥಾನ/ದೈವಸ್ಥಾನಗಳಲ್ಲಿ ಕಳ್ಳತನ ಪ್ರಕರಣ

Tulunadu News Posted On December 9, 2021
0


0
Shares
  • Share On Facebook
  • Tweet It

ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ 13 ದೇವಸ್ಥಾನ/ದೈವಸ್ಥಾನಗಳು ಮತ್ತು ಮೂರು ಮನೆಗಳಲ್ಲಿ ಕಳ್ಳತನ ನಡೆಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿ, ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಚಿಕ್ಕಮಗಳೂರು ಜಿಲ್ಲೆ ಬೈರಪುರದ ನಾಗ ನಾಯ್ಕ (55) ಮತ್ತು ದಾವಣಗೆರೆ ಜಿಲ್ಲೆಯ ಮಾರುತಿ.ಸಿ.ವಿ (33) ಎಂದು ಗುರುತಿಸಲಾಗಿದೆ.ಇವರನ್ನು ಡಿ.3ರಂದು ಸೆರೆ ಹಿಡಿಲಾಗಿದೆ.

https://tulunadunews.com/wp-content/uploads/2021/12/WhatsApp-Video-2021-12-09-at-3.47.31-PM.mp4

ಈ ಬಗ್ಗೆ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಪ್ರಮುಖ ಆರೋಪಿ ನಾಗ ನಾಯ್ಕ, ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ವಿಚಾರಣೆ ವೇಳೆಯಲ್ಲಿ 2018ರಿಂದ ಮಂಗಳೂರಿನ ಹಲವು ದೇವಸ್ಥಾನ/ ದೈವಸ್ಥಾನಗಳಲ್ಲಿ ತಾನು ನಡೆಸಿದ ಕಳ್ಳತನ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದ್ದಾನೆ.ಈತನ ನಗರದ ಮೈದಾನಗಳಲ್ಲಿ ವಾಸವಿದ್ದು. ಹಗಲು ಹೊತ್ತಿನಲ್ಲಿ ಒಂಟಿ ಮನೆಗಳನ್ನು, ದೇವಸ್ಥಾನಗಳನ್ನು ಗುರುತು ಮಾಡಿ ರಾತ್ರಿ ಕಳ್ಳತನ ಮಾಡಿ ನಂತರ ತನ್ನ ಊರಿಗೆ ಹೋಗಿ ಮತ್ತೋರ್ವ ಆರೋಪಿ ಮಾರುತಿಯ ಜುವಲ್ಲರಿ ಶಾಪ್ ನಲ್ಲಿ ಮಾರಾಟ ಮಾಡುತ್ತಿದ್ದ. ಆರೋಪಿ ಮಾರುತಿಯು ಈ ಹಿಂದೆ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದು, ನಾಗನಾಯ್ಕನ ಜೊತೆ ಸೇರಿ ಸ್ವಂತ ಜುವೆಲ್ಲರಿ ನಡೆಸುತ್ತಿದ್ದ. ಸದ್ಯ ಮಾರುತಿಯನ್ನು ಪೊಲೀಸರು ಬಂಧಿಸಿದ್ದು, 18 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು 10.40 ಲಕ್ಷ ರೂ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಾಲಿದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search