• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರಿನ ಹಲವು ದೇವಸ್ಥಾನ/ದೈವಸ್ಥಾನಗಳಲ್ಲಿ ಕಳ್ಳತನ ಪ್ರಕರಣ

Tulunadu News Posted On December 9, 2021


  • Share On Facebook
  • Tweet It

ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ 13 ದೇವಸ್ಥಾನ/ದೈವಸ್ಥಾನಗಳು ಮತ್ತು ಮೂರು ಮನೆಗಳಲ್ಲಿ ಕಳ್ಳತನ ನಡೆಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿ, ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಚಿಕ್ಕಮಗಳೂರು ಜಿಲ್ಲೆ ಬೈರಪುರದ ನಾಗ ನಾಯ್ಕ (55) ಮತ್ತು ದಾವಣಗೆರೆ ಜಿಲ್ಲೆಯ ಮಾರುತಿ.ಸಿ.ವಿ (33) ಎಂದು ಗುರುತಿಸಲಾಗಿದೆ.ಇವರನ್ನು ಡಿ.3ರಂದು ಸೆರೆ ಹಿಡಿಲಾಗಿದೆ.

https://tulunadunews.com/wp-content/uploads/2021/12/WhatsApp-Video-2021-12-09-at-3.47.31-PM.mp4

ಈ ಬಗ್ಗೆ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಪ್ರಮುಖ ಆರೋಪಿ ನಾಗ ನಾಯ್ಕ, ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ವಿಚಾರಣೆ ವೇಳೆಯಲ್ಲಿ 2018ರಿಂದ ಮಂಗಳೂರಿನ ಹಲವು ದೇವಸ್ಥಾನ/ ದೈವಸ್ಥಾನಗಳಲ್ಲಿ ತಾನು ನಡೆಸಿದ ಕಳ್ಳತನ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದ್ದಾನೆ.ಈತನ ನಗರದ ಮೈದಾನಗಳಲ್ಲಿ ವಾಸವಿದ್ದು. ಹಗಲು ಹೊತ್ತಿನಲ್ಲಿ ಒಂಟಿ ಮನೆಗಳನ್ನು, ದೇವಸ್ಥಾನಗಳನ್ನು ಗುರುತು ಮಾಡಿ ರಾತ್ರಿ ಕಳ್ಳತನ ಮಾಡಿ ನಂತರ ತನ್ನ ಊರಿಗೆ ಹೋಗಿ ಮತ್ತೋರ್ವ ಆರೋಪಿ ಮಾರುತಿಯ ಜುವಲ್ಲರಿ ಶಾಪ್ ನಲ್ಲಿ ಮಾರಾಟ ಮಾಡುತ್ತಿದ್ದ. ಆರೋಪಿ ಮಾರುತಿಯು ಈ ಹಿಂದೆ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದು, ನಾಗನಾಯ್ಕನ ಜೊತೆ ಸೇರಿ ಸ್ವಂತ ಜುವೆಲ್ಲರಿ ನಡೆಸುತ್ತಿದ್ದ. ಸದ್ಯ ಮಾರುತಿಯನ್ನು ಪೊಲೀಸರು ಬಂಧಿಸಿದ್ದು, 18 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು 10.40 ಲಕ್ಷ ರೂ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಾಲಿದೆ.

  • Share On Facebook
  • Tweet It


- Advertisement -


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Tulunadu News March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search