• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚಪ್ಪಲಿ ಖರೀದಿಗೆ ಬಂದ ಹಿಂದೂ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ ಅಂಗಡಿ ಮಾಲಿಕ ಸಂಶುದ್ದಿನ್!

Tulunadu News Posted On December 12, 2021


  • Share On Facebook
  • Tweet It

ದಿನಾಂಕ 12 -12- 2021 ರಂದು ಮಧ್ಯಾಹ್ನ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಕಿನ್ನಿಗೋಳಿ ಎಂಬಲ್ಲಿರುವ ಒಂದು ಚಪ್ಪಲಿ ಅಂಗಡಿಗೆ ಮಹಿಳಾ ಗ್ರಾಹಕಿ ಯೊಬ್ಬರು ಚಪ್ಪಲಿ ಖರೀದಿಗಾಗಿ ಹೋದ ಸಮಯ ಅಂಗಡಿಯಲ್ಲಿದ್ದ ಅಂಗಡಿ ಮಾಲಿಕರು ಮಹಿಳಾ ಗ್ರಾಹಕಿಗೆ ವಿವಿಧ ಚಪ್ಪಲಿಗಳನ್ನು ತೋರಿಸಿದ್ದು ಮಹಿಳಾ ಗ್ರಾಹಕಿ ಗೆ ಅವರು ತೋರಿಸಿದ ಚಪ್ಪಲಿ ಇಷ್ಟವಾಗದೇ ಇದ್ದಾಗ ಅಂಗಡಿ ಮಾಲಕರು ಬೇರೆ ಚಪ್ಪಲಿಗಳನ್ನು ತೋರಿಸುವುದಾಗಿ ತಿಳಿಸಿ ಮಹಿಳಾ ಗ್ರಾಹಕಿ ಯನ್ನು ಅಂಗಡಿಯ ಒಳಗಿದ್ದ ಇನ್ನೊಂದು ಕಂಪಾರ್ಟ್ ಮೆಂಟ್ ಗೆ ಕರೆಸಿಕೊಂಡು ಮಹಿಳಾ ಗ್ರಾಹಕೀಯ ಭುಜ ಮತ್ತು ಎದೆಯ ಭಾಗಕ್ಕೆ ಮುಟ್ಟಿ ಗ್ರಾಹಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಈ ಬಗ್ಗೆ ಮಹಿಳಾ ಗ್ರಾಹಕಿ ನೀಡಿದ ದೂರಿನಂತೆ ಅಂಗಡಿ ಮಾಲಿಕನಾದ ಸಂಶುದ್ದಿನ್ (42) ಕಿನ್ನಿಗೋಳಿ ಎಂಬಾತನ ವಿರುದ್ಧ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಂಗಡಿ ಮಾಲಕನನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search