• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಾದಕ ವ್ಯಸನಿಯಿಂದ ಮಗಳನ್ನು ರಕ್ಷಿಸುವಂತೆ ವಿಎಚ್‌ಪಿಗೆ ಮನವಿ

Tulunadu News Posted On December 27, 2021
0


0
Shares
  • Share On Facebook
  • Tweet It

ಕ್ರಿಶ್ಚಿಯನ್ ಯುವತಿಯೊಬ್ಬಳಿಗೆ ಮಾದಕ ದೃವ್ಯ ನೀಡಿ ಆಕೆಯ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ವಿಶ್ವಹಿಂದೂಪರಿಷತ್ ಗೆ ದೂರು ನೀಡಿದ್ದು, ತನ್ನ ಮಗಳನ್ನು ರಕ್ಷಣೆ ಮಾಡಿ ಎಂದು ತಾಯಿ ಮನವಿ ಮಾಡಿದ್ದಾರೆ.

ಯುವತಿ ಬಿಜೈ ನ ನಿವಾಸಿಯಾಗಿದ್ದು, ಕಾಲೇಜು ಓದುತ್ತಿರುವ ಸಂದರ್ಭ ಮಾದಕ ವಸ್ತುಗಳ ಚಟ ಅಂಟಿಸಿಕೊಂಡಿದ್ದಳು ಎಂದು ಹೇಳಲಾಗಿದ್ದು, ಕಳೆದ ಮೂರು ವರ್ಷಗಳಿಂದ ಆರೋಪಿ ಕೃಷ್ಣಾಪುರದ ಮೊಹಮ್ಮದ್ ಷರೀಫ್ ಸಿದ್ದಿಕ್ ಎಂಬಾತ ಯುವತಿಗೆ ಮಾದಕ ದ್ರವ್ಯ ನೀಡಿ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಯುವತಿ ತಾಯಿ ಆರೋಪಿಸಿದ್ದಾರೆ.ಅಲ್ಲದೆ ಇದೀಗ ತನ್ನ ಮಗಳ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ವಿಎಚ್ ಪಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಮಹಿಳೆ ನೀಡಿರುವ ಮನವಿ ಪತ್ರದಲ್ಲಿ ಸಿದ್ದಿಕ್ ನನ್ನ ಮಗಳನ್ನು ತನ್ನ ಮನೆಯಿಂದ ಕರೆದುಕೊಂಡು ಹೋಗುತ್ತಿದ್ದ. ತನ್ನ ಸ್ನೇಹಿತರೊಂದಿಗೆ ಸೇರಿ ದಿನಗಟ್ಟಲೆ ಆಕೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದ. ನಾನು ಪೊಲೀಸರಿಗೆ ಹಾಗೂ ನಮ್ಮ ಧಾರ್ಮಿಕ ಮುಖಂಡರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನನ್ನ ಮಾಹಿತಿಯ ಪ್ರಕಾರ, ಸಿದ್ದಿಕ್ ಈಗಾಗಲೇ ಮೂರು ಮದುವೆಯಾಗಿದ್ದಾನೆ ಮತ್ತು ಅವನು ನನ್ನ ಮಗಳ ಜೀವನವನ್ನು ಹಾಳುಮಾಡಿದ್ದಾನೆ ಎಂದು ತಿಳಿಸಿದ್ದಾರೆ. ತನ್ನ ಮತ್ತು ಮಗಳನ್ನು ಸಿದ್ದಿಕ್‌ನಿಂದ ರಕ್ಷಿಸಲು ಮಹಿಳೆ ವಿಶ್ವ ಹಿಂದೂ ಪರಿಷತ್‌ನ ಸಹಾಯವನ್ನು ಕೋರಿದ್ದಾಳೆ.

ವಿಎಚ್ ಪಿಗೆ ಮನವಿ ಮಾಡಿದ ಹಿನ್ನಲೆ ವಿಎಚ್ ಪಿ ಮುಖಂಡರಾದ ಶರಣ್ ಪಂಪ್ ವೆಲ್ ಯುವತಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ. ಈ ಹಿನ್ನಲೆ ಪ್ರಕರಣದ ಅರಿವು ಪಡೆದ ಉರ್ವಾ ಪೊಲೀಸರು ಸಿದ್ದಿಕ್ ನನ್ನು ಬಂಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search