• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಾದಕ ವ್ಯಸನಿಯಿಂದ ಮಗಳನ್ನು ರಕ್ಷಿಸುವಂತೆ ವಿಎಚ್‌ಪಿಗೆ ಮನವಿ

Tulunadu News Posted On December 27, 2021
0


0
Shares
  • Share On Facebook
  • Tweet It

ಕ್ರಿಶ್ಚಿಯನ್ ಯುವತಿಯೊಬ್ಬಳಿಗೆ ಮಾದಕ ದೃವ್ಯ ನೀಡಿ ಆಕೆಯ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ವಿಶ್ವಹಿಂದೂಪರಿಷತ್ ಗೆ ದೂರು ನೀಡಿದ್ದು, ತನ್ನ ಮಗಳನ್ನು ರಕ್ಷಣೆ ಮಾಡಿ ಎಂದು ತಾಯಿ ಮನವಿ ಮಾಡಿದ್ದಾರೆ.

ಯುವತಿ ಬಿಜೈ ನ ನಿವಾಸಿಯಾಗಿದ್ದು, ಕಾಲೇಜು ಓದುತ್ತಿರುವ ಸಂದರ್ಭ ಮಾದಕ ವಸ್ತುಗಳ ಚಟ ಅಂಟಿಸಿಕೊಂಡಿದ್ದಳು ಎಂದು ಹೇಳಲಾಗಿದ್ದು, ಕಳೆದ ಮೂರು ವರ್ಷಗಳಿಂದ ಆರೋಪಿ ಕೃಷ್ಣಾಪುರದ ಮೊಹಮ್ಮದ್ ಷರೀಫ್ ಸಿದ್ದಿಕ್ ಎಂಬಾತ ಯುವತಿಗೆ ಮಾದಕ ದ್ರವ್ಯ ನೀಡಿ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಯುವತಿ ತಾಯಿ ಆರೋಪಿಸಿದ್ದಾರೆ.ಅಲ್ಲದೆ ಇದೀಗ ತನ್ನ ಮಗಳ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ವಿಎಚ್ ಪಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಮಹಿಳೆ ನೀಡಿರುವ ಮನವಿ ಪತ್ರದಲ್ಲಿ ಸಿದ್ದಿಕ್ ನನ್ನ ಮಗಳನ್ನು ತನ್ನ ಮನೆಯಿಂದ ಕರೆದುಕೊಂಡು ಹೋಗುತ್ತಿದ್ದ. ತನ್ನ ಸ್ನೇಹಿತರೊಂದಿಗೆ ಸೇರಿ ದಿನಗಟ್ಟಲೆ ಆಕೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದ. ನಾನು ಪೊಲೀಸರಿಗೆ ಹಾಗೂ ನಮ್ಮ ಧಾರ್ಮಿಕ ಮುಖಂಡರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನನ್ನ ಮಾಹಿತಿಯ ಪ್ರಕಾರ, ಸಿದ್ದಿಕ್ ಈಗಾಗಲೇ ಮೂರು ಮದುವೆಯಾಗಿದ್ದಾನೆ ಮತ್ತು ಅವನು ನನ್ನ ಮಗಳ ಜೀವನವನ್ನು ಹಾಳುಮಾಡಿದ್ದಾನೆ ಎಂದು ತಿಳಿಸಿದ್ದಾರೆ. ತನ್ನ ಮತ್ತು ಮಗಳನ್ನು ಸಿದ್ದಿಕ್‌ನಿಂದ ರಕ್ಷಿಸಲು ಮಹಿಳೆ ವಿಶ್ವ ಹಿಂದೂ ಪರಿಷತ್‌ನ ಸಹಾಯವನ್ನು ಕೋರಿದ್ದಾಳೆ.

ವಿಎಚ್ ಪಿಗೆ ಮನವಿ ಮಾಡಿದ ಹಿನ್ನಲೆ ವಿಎಚ್ ಪಿ ಮುಖಂಡರಾದ ಶರಣ್ ಪಂಪ್ ವೆಲ್ ಯುವತಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ. ಈ ಹಿನ್ನಲೆ ಪ್ರಕರಣದ ಅರಿವು ಪಡೆದ ಉರ್ವಾ ಪೊಲೀಸರು ಸಿದ್ದಿಕ್ ನನ್ನು ಬಂಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search