• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್​ ನಜೀರ್​ ಕುಕ್ಕೆಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ!

Tulunadu News Posted On December 27, 2021
0


0
Shares
  • Share On Facebook
  • Tweet It

ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅಬ್ದುಲ್​ ನಜೀರ್​ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಪವಿತ್ರ ಪೂಜೆಗಳಲ್ಲಿ ಒಂದಾದ ಆಶ್ಲೇಷ ಬಲಿ ಪೂಜೆಯನ್ನು ಅಬ್ದುಲ್​ ನಜೀರ್​ ಅವರು ಸಲ್ಲಿಸಿದರುಈ ವೇಳೆ ದೇವಸ್ಥಾನ ಮಂಡಳಿಯವರು ನ್ಯಾಯಮೂರ್ತಿಗಳಿಗೆ ವಿಶೇಷ ಗೌರವವನ್ನು ಸಲ್ಲಿಸಿದರು.

ಅಂದಹಾಗೆ ಅಬ್ದುಲ್​ ನಜೀರ್​ ಅವರು ಒಂದು ವಾರಗಳ ಕಾಲ ದಕ್ಷಿಣ ಕನ್ನಡ ಪ್ರವಾಸದಲ್ಲಿದ್ದಾರೆ. ನಿನ್ನೆ (ಡಿ.26) ರಾತ್ರಿ 8 ಗಂಟೆ ಸುಮಾರಿಗೆ ಹೈದರಾಬಾದ್​ನಿಂದ ಮಂಗಳೂರಿಗೆ ಆಗಮಿಸಿ, ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಾಸ್ತವ್ಯ ಹೂಡಿದರು. ನಾಳೆ (ಡಿ.28) ಕುಕ್ಕೆಯಿಂದ ಪುತ್ತೂರಿಗೆ ಆಗಮಿಸಿ, ಬಾರ್​ ಅಸೋಸಿಯೇಷನ್​ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ.

2022ರ ಜನವರಿ 1ರವರೆಗೂ ವಿವಿಧ ಕಾರ್ಯಕ್ರಮಗಳಲ್ಲಿ ಅಬ್ದುಲ್​ ನಜೀರ್​ ಅವರು ಭಾಗವಹಿಸಲಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search