• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊರಗ ಸಮುದಾಯದ ಮೇಲೆ ದಾಳಿ-ಕೋಟ ಎಸ್ಐ ಅಮಾನತು

Tulunadu News Posted On December 29, 2021
0


0
Shares
  • Share On Facebook
  • Tweet It

ಉಡುಪಿ: ಕೋಟ ಕೊರಗರ ಮೇಲೆ ಹಲ್ಲೆಯ ಘಟನೆಗೆ ಸಂಬಂಧಿಸಿ ಕೋಟ ಠಾಣಾಧಿಕಾರಿ ಸಂತೋಷ್‌ ಬಿ ಪಿ ಅವರನ್ನು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅವರು ಆದೇಶ ಹೊರಡಿಸಿದ್ದಾರೆ ಅಲ್ಲದೆ ಉಳಿದ ಐದು ಸಿಬಂದಿಗಳನ್ನು ಜಿಲ್ಲೆಯ ಬೇರೆ ಠಾಣೆಗಳಿಗೆ ವರ್ಗಾವಣೆಗೊಳಿಸಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌ ವಿಷ್ಣುವರ್ಧನ್‌ ಮಾಹಿತಿ ನೀಡಿದ್ದಾರೆ.

ಏನಿದು ಘಟನೆ:

ಕಳೆದ ಸೋಮವಾರ ರಾತ್ರಿ ಕೊಟ್ಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮನೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಹಾಕಿದ್ದಾರೆ ಎಂಬ ಸ್ಥಳಿಯರೋಬ್ಬರ ದೂರಿನ ಅನ್ವಯ ತೆರಳಿದ್ದ ಪಿಎಸ್‌ ಐ ಮತ್ತವರ ತಂಡ ಅಲ್ಲಿದ್ದ ಜನರ ಮೇಲೆ ಲಾಠಿ ಬೀಸಿದ್ದು ಘಟನೆಯಲ್ಲಿ ಮದುಮಗ ಸೇರಿ ಹಲವರು ಗಾಯಗೊಂಡಿದ್ದರು. ಪೊಲೀಸರ ದೌರ್ಜನ್ಯದ ಕುರಿತು ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಡಿವೈಎಸ್ಪಿ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌ ವಿಷ್ಣುವರ್ಧನ್‌ ಅವರು ತನಿಖೆಗೆ ಆದೇಶ ನೀಡಿದ್ದು ಅದರ ಬೆನ್ನಲ್ಲೇ ಪಶ್ಚಿಮ ವಲಯ ಐಜಿಪಿ ಜ್ಯೋತಿ ಪ್ರಕಾಶ್‌ ರೈ ಅವರು ಎಸ್‌ ಐ ಅವರನ್ನು ಅಮಾನತು ಮಾಡಿ ಉಳಿದ ಐವರು ಪೊಲೀಸರಿಗೆ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡುವಂತೆ ಆದೇಶ ನೀಡಿದ್ದಾರೆ

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search