• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಿಲಿಕುಳ ಜೈವಿಕ ಉದ್ಯಾನವನದ 9 ವರ್ಷ ಪ್ರಾಯದ ‘ಓಲಿವರ್’ ಹೆಸರಿನ ಹುಲಿ ನಿಧನ!

Tulunadu News Posted On January 4, 2022
0


0
Shares
  • Share On Facebook
  • Tweet It

ಪಿಲಿಕುಳ ಜೈವಿಕ ಉದ್ಯಾನವನದ 9 ವರ್ಷ ಪ್ರಾಯದ ‘ಓಲಿವರ್’ ಹೆಸರಿನ ಹುಲಿ ಇಂದು ಮುಂಜಾನೆ ಮೃತಪಟ್ಟಿದೆ.

ಆರೋಗ್ಯವಾಗಿ ಸದೃಢವಾಗಿದ್ದ ಹುಲಿಯು ಮುಂಜಾನವರೆಗೂ ಚುರುಕಾಗಿದ್ದು, ಒಮ್ಮಿಂದೊಮ್ಮೆಲೇ ಕುಸಿದು ಬಿದ್ದು ಮೃತಪಟ್ಟಿದೆ.

ಜೀವ ಉಳಿಸಲು ಮೃಗಾಲದ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರೂ ಫಲಪ್ರದವಾಗಿಲ್ಲ.ಓಲಿವರ್, ಪಿಲಿಕುಳ ಮೃಗಾಲಯದ ವಿಕ್ರಮ ಹಾಗೂ ಶಾಂಭವಿ ಹೆಸರಿನ ಜೋಡಿ ಹುಲಿಗಳಿಗೆ ಜನಿಸಿದ ಎರಡು ಮರಿಗಳಲ್ಲಿ ಒಂದಾಗಿದೆ. ಪಿಲಿಕುಳ ಉದ್ಯಾನವನದಲ್ಲಿ ಪ್ರಸ್ತುತ 12 ಹುಲಿಗಳು ಇವೆ. ಮೃತಪಟ್ಟ ಹುಲಿಯ ಅಂಗಾಂಗಳ ಮಾದರಿಯನ್ನು ಪುರೀಕ್ಷೆಗೆ ಬೆಂಗಳೂರು ಹಾಗೂ ಉತ್ತರ ಪ್ರದೇಶದ ಐವಿಆರ್‌ಐಗೆ ಕಳುಹಿಸಲಾಗಿದೆ. ಕೋವಿಡ್ ಪರೀಕ್ಷೆಗಾಗಿ ಮಾದರಿಯನ್ನು ಭೋಪಾಲದ ಎನ್‌ಐಎಚ್‌ಎಸ್‌ಎಡಿ ಗೆ ಕಳುಹಿಸಲಾಗಿದೆ.

ಮೃಗಾಲಯದಲ್ಲಿ ಅನುಮಾನಸ್ಪದ ಯಾವುದೇ ರೋಗ ಹರಡದಂತೆ ರೋಗ ನಿರೋಧಕ ದ್ರಾವಣಗಳನ್ನು ಪ್ರಾಣಿಗಳ ಆವರಣದ ಒಳಗೆ ಮತ್ತು ಸುತ್ತಮುತ್ತ ಸಿಂಪಡಿಸಲಾಗುತ್ತದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search