• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಿಲಿಕುಳ ಜೈವಿಕ ಉದ್ಯಾನವನದ 9 ವರ್ಷ ಪ್ರಾಯದ ‘ಓಲಿವರ್’ ಹೆಸರಿನ ಹುಲಿ ನಿಧನ!

Tulunadu News Posted On January 4, 2022
0


0
Shares
  • Share On Facebook
  • Tweet It

ಪಿಲಿಕುಳ ಜೈವಿಕ ಉದ್ಯಾನವನದ 9 ವರ್ಷ ಪ್ರಾಯದ ‘ಓಲಿವರ್’ ಹೆಸರಿನ ಹುಲಿ ಇಂದು ಮುಂಜಾನೆ ಮೃತಪಟ್ಟಿದೆ.

ಆರೋಗ್ಯವಾಗಿ ಸದೃಢವಾಗಿದ್ದ ಹುಲಿಯು ಮುಂಜಾನವರೆಗೂ ಚುರುಕಾಗಿದ್ದು, ಒಮ್ಮಿಂದೊಮ್ಮೆಲೇ ಕುಸಿದು ಬಿದ್ದು ಮೃತಪಟ್ಟಿದೆ.

ಜೀವ ಉಳಿಸಲು ಮೃಗಾಲದ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರೂ ಫಲಪ್ರದವಾಗಿಲ್ಲ.ಓಲಿವರ್, ಪಿಲಿಕುಳ ಮೃಗಾಲಯದ ವಿಕ್ರಮ ಹಾಗೂ ಶಾಂಭವಿ ಹೆಸರಿನ ಜೋಡಿ ಹುಲಿಗಳಿಗೆ ಜನಿಸಿದ ಎರಡು ಮರಿಗಳಲ್ಲಿ ಒಂದಾಗಿದೆ. ಪಿಲಿಕುಳ ಉದ್ಯಾನವನದಲ್ಲಿ ಪ್ರಸ್ತುತ 12 ಹುಲಿಗಳು ಇವೆ. ಮೃತಪಟ್ಟ ಹುಲಿಯ ಅಂಗಾಂಗಳ ಮಾದರಿಯನ್ನು ಪುರೀಕ್ಷೆಗೆ ಬೆಂಗಳೂರು ಹಾಗೂ ಉತ್ತರ ಪ್ರದೇಶದ ಐವಿಆರ್‌ಐಗೆ ಕಳುಹಿಸಲಾಗಿದೆ. ಕೋವಿಡ್ ಪರೀಕ್ಷೆಗಾಗಿ ಮಾದರಿಯನ್ನು ಭೋಪಾಲದ ಎನ್‌ಐಎಚ್‌ಎಸ್‌ಎಡಿ ಗೆ ಕಳುಹಿಸಲಾಗಿದೆ.

ಮೃಗಾಲಯದಲ್ಲಿ ಅನುಮಾನಸ್ಪದ ಯಾವುದೇ ರೋಗ ಹರಡದಂತೆ ರೋಗ ನಿರೋಧಕ ದ್ರಾವಣಗಳನ್ನು ಪ್ರಾಣಿಗಳ ಆವರಣದ ಒಳಗೆ ಮತ್ತು ಸುತ್ತಮುತ್ತ ಸಿಂಪಡಿಸಲಾಗುತ್ತದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
Tulunadu News October 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
  • Popular Posts

    • 1
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 2
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 3
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 4
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search