• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಿಲಿಕುಳ ಜೈವಿಕ ಉದ್ಯಾನವನದ 9 ವರ್ಷ ಪ್ರಾಯದ ‘ಓಲಿವರ್’ ಹೆಸರಿನ ಹುಲಿ ನಿಧನ!

Tulunadu News Posted On January 4, 2022


  • Share On Facebook
  • Tweet It

ಪಿಲಿಕುಳ ಜೈವಿಕ ಉದ್ಯಾನವನದ 9 ವರ್ಷ ಪ್ರಾಯದ ‘ಓಲಿವರ್’ ಹೆಸರಿನ ಹುಲಿ ಇಂದು ಮುಂಜಾನೆ ಮೃತಪಟ್ಟಿದೆ.

ಆರೋಗ್ಯವಾಗಿ ಸದೃಢವಾಗಿದ್ದ ಹುಲಿಯು ಮುಂಜಾನವರೆಗೂ ಚುರುಕಾಗಿದ್ದು, ಒಮ್ಮಿಂದೊಮ್ಮೆಲೇ ಕುಸಿದು ಬಿದ್ದು ಮೃತಪಟ್ಟಿದೆ.

ಜೀವ ಉಳಿಸಲು ಮೃಗಾಲದ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರೂ ಫಲಪ್ರದವಾಗಿಲ್ಲ.ಓಲಿವರ್, ಪಿಲಿಕುಳ ಮೃಗಾಲಯದ ವಿಕ್ರಮ ಹಾಗೂ ಶಾಂಭವಿ ಹೆಸರಿನ ಜೋಡಿ ಹುಲಿಗಳಿಗೆ ಜನಿಸಿದ ಎರಡು ಮರಿಗಳಲ್ಲಿ ಒಂದಾಗಿದೆ. ಪಿಲಿಕುಳ ಉದ್ಯಾನವನದಲ್ಲಿ ಪ್ರಸ್ತುತ 12 ಹುಲಿಗಳು ಇವೆ. ಮೃತಪಟ್ಟ ಹುಲಿಯ ಅಂಗಾಂಗಳ ಮಾದರಿಯನ್ನು ಪುರೀಕ್ಷೆಗೆ ಬೆಂಗಳೂರು ಹಾಗೂ ಉತ್ತರ ಪ್ರದೇಶದ ಐವಿಆರ್‌ಐಗೆ ಕಳುಹಿಸಲಾಗಿದೆ. ಕೋವಿಡ್ ಪರೀಕ್ಷೆಗಾಗಿ ಮಾದರಿಯನ್ನು ಭೋಪಾಲದ ಎನ್‌ಐಎಚ್‌ಎಸ್‌ಎಡಿ ಗೆ ಕಳುಹಿಸಲಾಗಿದೆ.

ಮೃಗಾಲಯದಲ್ಲಿ ಅನುಮಾನಸ್ಪದ ಯಾವುದೇ ರೋಗ ಹರಡದಂತೆ ರೋಗ ನಿರೋಧಕ ದ್ರಾವಣಗಳನ್ನು ಪ್ರಾಣಿಗಳ ಆವರಣದ ಒಳಗೆ ಮತ್ತು ಸುತ್ತಮುತ್ತ ಸಿಂಪಡಿಸಲಾಗುತ್ತದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search